Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸುಮ್ಮನೆ ಇರು
Share:
Poems December 6, 2020 ಜ್ಯೋತಿಲಿಂಗಪ್ಪ

ಸುಮ್ಮನೆ ಇರು

ನಾನು
ನೋಡಿದ್ದೇನು ಕೇಳಿದ್ದೇನು
ಬಿಡು
ನಾನಿರುವುದೇ ಹೀಗೆ ನೋಡೆ
ಕೇಳೆ
ಕಣ್ಣ ಕೊಳೆ ಕಿವಿಯ ಕಸ
ತೊಳೆ
ಇರುವೆ ಇರುವ ಹಾಗೆ

ನಿನ್ನ
ಬೆಳಕಲಿ ನನ್ನ ನೆಳಲ ತುಂಬದಿರು
ಕೇಡು
ನನದಲ್ಲ ನಿನದು ನನಗಾವ
ಸೋಲೂ
ಗೆಲುವೂ ಇಲ್ಲ

ಆ
ಜೇಡನ
ಬಲೆಯಲಿ ಸಿಲುಕಿರುವ
ಕಪ್ಪೆ
ಕಾಲುಗಳ ಬಿಡಿಸುವ ಜೇಡ
ನೋಡು
ತನದಲ್ಲದುದ ತಾನೆಂದೂ ತಿನದು
ಅರಿವು
ತನ್ನೊಳಗಲ್ಲದೆ ಅನ್ಯದೊಳಿಲ್ಲ
ತೋರದು
ಅಡಗದು ಕಂಡೀತೇ ಮೂಗಿನ
ತುದಿ
ಸುಮ್ಮನೆ ಇರು.

Previous post ವಚನಕಾರರು ಮತ್ತು ಕನ್ನಡ ಭಾಷೆ
ವಚನಕಾರರು ಮತ್ತು ಕನ್ನಡ ಭಾಷೆ
Next post ದಾರಿ ಬಿಡಿ…
ದಾರಿ ಬಿಡಿ…

Related Posts

ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...
ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
ಶಾಂತಿ
ಶಾಂತಿ
April 11, 2025
ನಿಚ್ಚ ನಿಚ್ಚ ಶಿವರಾತ್ರಿ
ನಿಚ್ಚ ನಿಚ್ಚ ಶಿವರಾತ್ರಿ
March 6, 2020
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
ಮಹಾಮನೆಯ ಕಟ್ಟಿದ ಬಸವಣ್ಣ
ಮಹಾಮನೆಯ ಕಟ್ಟಿದ ಬಸವಣ್ಣ
December 8, 2021
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
Copyright © 2025 Bayalu