Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದಷ್ಟೇ…
Share:
Poems January 10, 2021 ಜ್ಯೋತಿಲಿಂಗಪ್ಪ

ಇದ್ದಷ್ಟೇ…

ಇದ್ದಷ್ಟೇ ಇದರಾಚೆ ಕನಸೂ ಇಲ್ಲ ನಿದ್ದೆಯೂ ಇಲ್ಲ
ಇರುವಷ್ಟು ಇರುವುದು ಇದ್ದ ಹಾಗೆ ಇರು

ಕನಸು ಇದ್ದಾಗಷ್ಟೇ ಕನಸು ಇರುವುದು
ಎಚ್ಚರಾದರೆ ಕನಸು ಕನವರಿಸುವುದು

ಎಚ್ಚರಾಗು ಉದಯದ ಮೊದಲ ಕಿರಣ ಕಣ್ಣ ತುಂಬಲಿ
ಈಗಷ್ಟೇ ಮುಂಝಾವದ ಕನಸು ಕಳೆದಿದೆ

ಕಳೆದಿರುಳಿನ ನಿರ್ಮೌನ ನಿನ್ನೆ ಕಳೆದಿದೆ
ನೆನಹುಗಳು ಒಂದೊಂದು ತೂರಿ ಬರುವದರಲಿ ತೂರಿ ಬಿಡು
ತೋರುವ ದಾರಿಯಲಿ ಕತ್ತಲೂ ಇದೆ ಬೆಳಕೂ ಇದೆ

ಮೆಟ್ಟಲುಗಳಿಲ್ಲದ ಬಾವಿ ಬಿಂಬ ಕಾಣದು
ಅಪ್ಪುವಿನಿಂದೆದ್ದ ಕೆಂಡದಲಿ ಜ್ಯೊತಿ ಇದೆ

ಬಯಲು ನುಡಿಯಲಾಗದು ಎಂದೇನಲ್ಲ
ಇದೇ ಎಂದು ನುಡಿಯಬಾರದು

ಅಳತೆ ಇಲ್ಲದೆ ಅಳೆಯುವ ಕಣ್ಣು ನನದಲ್ಲ.

Previous post ಭಕ್ತನಾಗುವುದೆಂದರೆ…
ಭಕ್ತನಾಗುವುದೆಂದರೆ…
Next post ಅಪ್ಪನಿಲ್ಲದ ಮನೆ
ಅಪ್ಪನಿಲ್ಲದ ಮನೆ

Related Posts

ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...
ಬಿಂಬ-ಪ್ರತಿಬಿಂಬ
Share:
Poems

ಬಿಂಬ-ಪ್ರತಿಬಿಂಬ

February 5, 2020 ಜ್ಯೋತಿಲಿಂಗಪ್ಪ
ನೀನು ಅಲ್ಲಿ ಉಂಟೆಂದು ನಾನು ಇಲ್ಲಿ ತೆವಳಿ ತೆವಳಿ ಬಳಲಿದೆ ನೀನು ಎಲ್ಲಿರುವೆ ಎಂಬುದು ನನ್ನ ಕಣ್ಣರಿವು ಎಂಬುದ ನಾನಲ್ಲದೆ ನೀನರಿದೆಯಾ ಹೇಳೇ ಅಕ್ಕಾ ಬೆಳಕ ತಿಂದಲ್ಲದೆ ಕನ್ನಡಿಯಲಿ...

Comments 1

  1. Karthik Mannur
    Jan 14, 2021 Reply

    ಯಾವುದು ಕನಸು, ಯಾವುದು ಎಚ್ಚರ? ಎರಡರಲ್ಲೂ ಜೀವ ಬಳಲುತ್ತದೆ! ಸುಂದರ ಕವನ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ಶಾಂತಿ
ಶಾಂತಿ
April 11, 2025
ಎಲ್ಲಿದ್ದೇನೆ ನಾನು?
ಎಲ್ಲಿದ್ದೇನೆ ನಾನು?
February 10, 2023
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಛಲಬೇಕು ಶರಣಂಗೆ…
ಛಲಬೇಕು ಶರಣಂಗೆ…
April 29, 2018
ಆಕಾರ-ನಿರಾಕಾರ
ಆಕಾರ-ನಿರಾಕಾರ
January 7, 2022
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
Copyright © 2026 Bayalu