Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ನೀನು ನಾನಲ್ಲ…
ನೀನು ನಾನಲ್ಲ…
July 21, 2024
ಪ್ರೇಮ ಮತ್ತು ದ್ವೇಷ
ಪ್ರೇಮ ಮತ್ತು ದ್ವೇಷ
July 10, 2025
ಒಳಗೆ ತೊಳೆಯಲರಿಯದೆ…
ಒಳಗೆ ತೊಳೆಯಲರಿಯದೆ…
May 10, 2022
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಕನ್ನಡಿ ನಂಟು
ಕನ್ನಡಿ ನಂಟು
October 10, 2023
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಕಣ್ಣ ಪರಿಧಿ
ಕಣ್ಣ ಪರಿಧಿ
February 10, 2023
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಸಂಭ್ರಮಿಸುವೆ ಬುದ್ದನಾಗಿ
ಸಂಭ್ರಮಿಸುವೆ ಬುದ್ದನಾಗಿ
August 11, 2025
Copyright © 2026 Bayalu