Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಮಣ್ಣು ಮೆಟ್ಟಿದ ದಾರಿ
Share:
Poems

ಮಣ್ಣು ಮೆಟ್ಟಿದ ದಾರಿ

October 5, 2021 ಜ್ಯೋತಿಲಿಂಗಪ್ಪ
ಈ ಸಿಟ್ಟು ದ್ವೇಷ ಪ್ರೇಮ ಕಾಮ ಮದ… ಎಲ್ಲಾ ನಾನು ಹೊತ್ತು ಹೋಗುವನೇ… ಈ ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ ಇದೆಲ್ಲಾ ಮಣ್ಣಾಗುವುದು ಇದ್ದೇ ಇದೆ ನಾನು ಮಣ್ಣಾಗುವ...
ನೀನು ನಾನಲ್ಲ…
Share:
Poems

ನೀನು ನಾನಲ್ಲ…

July 21, 2024 ಕೆ.ಆರ್ ಮಂಗಳಾ
ಹಿಂದಿನ ಹೆಜ್ಜೆಗಳಲಿ ತನ್ನನ್ನೇ ಅರಸುವ ಮುಂದಿನ ದಿನಗಳಲಿ ತನ್ನನ್ನೇ ಮೆರೆಯಿಸುವ ಅಸ್ತಿತ್ವದ ಹುಡುಕಾಟವೇ ನೀನು ನಾನಲ್ಲ ಎಂದೋ ಆದುದನು ಜತನದಲಿ ಕೂಡಿಟ್ಟು ಎಲ್ಲವನೂ ಎಲ್ಲರನೂ ಆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಶರಣನಾಗುವುದು…
ಶರಣನಾಗುವುದು…
February 10, 2023
ಅಲ್ಲಮಪ್ರಭುವಿನ ಶೂನ್ಯವಚನಗಳು
ಅಲ್ಲಮಪ್ರಭುವಿನ ಶೂನ್ಯವಚನಗಳು
October 13, 2022
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
ಅರಿವಿನ ಬಾಗಿಲು…
ಅರಿವಿನ ಬಾಗಿಲು…
October 13, 2022
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಸಾವಿನ ಸುತ್ತ…
ಸಾವಿನ ಸುತ್ತ…
January 8, 2023
ಅನುಭವ ಮಂಟಪ: ಮುಂದೇನು?
ಅನುಭವ ಮಂಟಪ: ಮುಂದೇನು?
April 5, 2026
ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
November 9, 2021
Copyright © 2026 Bayalu