Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...
ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
ಅನಿಮಿಷ:5 ಕತ್ತಲೆಂಬೋ ಕತ್ತಲು ಬೆಳಕ ನುಂಗಿತ್ತ…
February 6, 2025
ಬೆಳಗಿನ ಬೆಳಗು ಮಹಾಬೆಳಗು
ಬೆಳಗಿನ ಬೆಳಗು ಮಹಾಬೆಳಗು
November 1, 2018
ಗೇಣು ದಾರಿ
ಗೇಣು ದಾರಿ
July 10, 2023
ನಿಮ್ಮಿಂದಲೇ ನಾನು
ನಿಮ್ಮಿಂದಲೇ ನಾನು
February 11, 2022
ಬಯಲಾದ ಬಸವಯೋಗಿಗಳು
ಬಯಲಾದ ಬಸವಯೋಗಿಗಳು
April 3, 2019
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಅರಸೊತ್ತಿಗೆಯಿಂದ ಅರಿವಿನೆಡೆಗೆ
ಅರಸೊತ್ತಿಗೆಯಿಂದ ಅರಿವಿನೆಡೆಗೆ
April 29, 2018
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
ಮುಂದಿನ ಪೀಳಿಗೆಗೆ ಶರಣರ ಕಲ್ಪನೆ
March 6, 2024
Copyright © 2025 Bayalu