Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬಯಲಾಟ
Share:
Poems March 17, 2021 ಜ್ಯೋತಿಲಿಂಗಪ್ಪ

ಬಯಲಾಟ

ಆ
ಮನೆ
ಬಿಟ್ಟು ಬಂದಿರುವೆ
ಎಂಬುದು
ಈಗಲೂ ಇದೆ ಆ
ಮನೆ
ಇದೆಯೇ
ಎಂಬುದು ಈಗಲೂ ಇದೆ ನಿಜ
ಸುಳ್ಳು
ಎಂಬುದು
ನನ್ನ ಹಿತ ಆ
ಮನೆ
ಸಮುದ್ರ
ದಾಟಲು ಹಾರುವ ಚಿಟ್ಟೆ
ಹುಡುಕುತಿರುವೆ
ಇನ್ನೂ
ಚಿಟ್ಟೆಯೇ ಬಂದಿಲ್ಲ ಆಗಲೇ ಏರಿ
ಹಾರುತಿರುವೆ
ಅವ್ವನ
ಸಮಾಧಿ ಬದಿಯ
ಆಲ
ಒಂದೇ
ಕನಸು ಅಪ್ಪ ಬಯಲು
ಆಗುವನೇ…

Previous post ಶರಣರು ತೋರಿದ ಆಚಾರಗಳು
ಶರಣರು ತೋರಿದ ಆಚಾರಗಳು
Next post ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ

Related Posts

ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...
ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...

Comments 1

  1. Pallavi
    Mar 20, 2021 Reply

    ಕವನದ ಆಶಯ ಸ್ಪಷ್ಟವಾಗಿ ತಿಳಿಯದಿದ್ದರೂ ಕವಿ ಬದುಕಿನ ಒಳಗುಟ್ಟು ಹೇಳಲು ಪ್ರಯತ್ನಿಸಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನೆಂಬುದ ಅಳಿದು…
ನಾನೆಂಬುದ ಅಳಿದು…
April 6, 2023
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ದಾರಿಯಲ್ಲದ ದಾರಿ…
ದಾರಿಯಲ್ಲದ ದಾರಿ…
October 10, 2023
ಇದ್ದಷ್ಟೇ…
ಇದ್ದಷ್ಟೇ…
January 10, 2021
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
ಚಿತ್ತ ಸತ್ಯ…
ಚಿತ್ತ ಸತ್ಯ…
June 14, 2024
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
Copyright © 2026 Bayalu