Share: Poems ಆಸರೆ August 6, 2022 ಜ್ಯೋತಿಲಿಂಗಪ್ಪ ಅರಿವಿನ ಮನೆಯ ಮುಂದೆ ನಿಂತು ಭಿಕ್ಷೆ ಬೇಡುತಿರುವೆ ನಿಂತು ನೀಡುವರು ಯಾರು ಮನೆ ಖಾಲಿ ಅರಿಯದೆ ಅರಿವು ನಿಲ್ಲದು ಊರ ಹೊರಗೆ ನಿಂತು ಒಳಗೆ ಹೋಗುವ ದಾರಿ ಕೇಳುತಿರುವೆ ಹೇಳರು. ಗಾಳಿಯ...
Share: Poems ಬಯಲಾಟ March 17, 2021 ಜ್ಯೋತಿಲಿಂಗಪ್ಪ ಆ ಮನೆ ಬಿಟ್ಟು ಬಂದಿರುವೆ ಎಂಬುದು ಈಗಲೂ ಇದೆ ಆ ಮನೆ ಇದೆಯೇ ಎಂಬುದು ಈಗಲೂ ಇದೆ ನಿಜ ಸುಳ್ಳು ಎಂಬುದು ನನ್ನ ಹಿತ ಆ ಮನೆ ಸಮುದ್ರ ದಾಟಲು ಹಾರುವ ಚಿಟ್ಟೆ ಹುಡುಕುತಿರುವೆ ಇನ್ನೂ...
Comments 2
Gangadhar navale
Apr 11, 2021ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.
ಶೋಭಾದೇವಿ, ಭಾಲ್ಕಿ
Apr 11, 2021ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.