Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನಾನರಿಯದ ಬಯಲು
Share:
Poems April 9, 2021 ಜ್ಯೋತಿಲಿಂಗಪ್ಪ

ನಾನರಿಯದ ಬಯಲು

ಈ
ಬಯಲಿಗೆ
ಎಷ್ಟು ಮುಖವಯ್ಯಾ
ಇರುವ ಮುಖದ ಇರವ ನಾನರಿಯೆ
ಇರದ ಮುಖದ ಇರವನೂ ನಾನರಿಯೆ
ನಾನರಿಯದೆ ಮುಖ ಇರುವುದೆಲ್ಲಿ
ಇರದ ಬಯಲೊಳು ಇರವು ಇರದು
ಅರಿವಿನೊಳು ಇರವು ಇರುವುದು ಅರಿ ಬಯಲು

ಈ
ಹೂವಿನ
ಚೆಲುವೆಲ್ಲವೂ ಬೀಜದಲಿ
ಅಡಗುವುದು ಜೀವ ಪ್ರಕೃತಿ.

Previous post ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
Next post ನನ್ನ ಶರಣರು…
ನನ್ನ ಶರಣರು…

Related Posts

ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...
ರೆಕ್ಕೆ ಬಿಚ್ಚಿ…
Share:
Poems

ರೆಕ್ಕೆ ಬಿಚ್ಚಿ…

May 8, 2024 ಕೆ.ಆರ್ ಮಂಗಳಾ
‘ವರ್ಚ್ಯುವಲ್ ವರ್ಲ್ಡ್’ ಎನುವುದು ಕಂಪ್ಯೂಟರ್ ಯುಗದ ಕೂಸಲ್ಲ ಸ್ವಾಮಿ… ಅದರದು ಅನಾದಿ ಇತಿಹಾಸ ಸರ್ವವ್ಯಾಪಿ, ಸರ್ವಶಕ್ತ ಸ್ವರೂಪಿ ಸೂರ್ಯನ ಸುತ್ತ ಭೂಮಿ ಸುತ್ತಿದರೆ ಇದರ...

Comments 2

  1. Gangadhar navale
    Apr 11, 2021 Reply

    ಬಯಲನ್ನು ಅರಿಯಲಾಗುವುದಿಲ್ಲ, ಅದು ಅರಿವು-ಮರೆವಿಗೆ ಸಿಗುವುದಿಲ್ಲ ಎಂದು ಬಯಲು ಬ್ಲಾಗಿನ ಲೇಖನವೊಂದರಲ್ಲಿ ಓದಿದ್ದೆ.

  2. ಶೋಭಾದೇವಿ, ಭಾಲ್ಕಿ
    Apr 11, 2021 Reply

    ಸಹಜತೆಯ ಸಿರಿಯಲ್ಲಿ ಅರಳಿ ನಿಂತವರು… ನನ್ನ ಶರಣರು ಕವನ ತುಂಬಾ ಚೆನ್ನಾಗಿದೆ, ಪ್ರತಿ ಪದಗಳು ಅರ್ಥವತ್ತಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಪ್ರಭುಲಿಂಗಲೀಲೆ…
ಪ್ರಭುಲಿಂಗಲೀಲೆ…
May 10, 2022
ಗುರುವಿಗೆ ನಮನ…
ಗುರುವಿಗೆ ನಮನ…
January 8, 2023
ವಿದ್ಯೆಯೊಳಗಣ ಅವಿದ್ಯೆ
ವಿದ್ಯೆಯೊಳಗಣ ಅವಿದ್ಯೆ
February 6, 2019
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಕಾಲ- ಕಲ್ಪಿತವೇ?
ಕಾಲ- ಕಲ್ಪಿತವೇ?
April 11, 2025
ದಿಟ್ಟ ನಿಲುವಿನ ಶರಣೆ
ದಿಟ್ಟ ನಿಲುವಿನ ಶರಣೆ
April 29, 2018
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ಸತ್ಯ, ಪರೋಪಕಾರ, ಬ್ರಹ್ಮಚರ್ಯ
ಸತ್ಯ, ಪರೋಪಕಾರ, ಬ್ರಹ್ಮಚರ್ಯ
February 6, 2025
ಕಡಕೋಳ ನೆಲದ ನೆನಪುಗಳು
ಕಡಕೋಳ ನೆಲದ ನೆನಪುಗಳು
August 10, 2023
ಅನಿಮಿಷ- ಕಾದು ಗಾರಾದ ಮಣ್ಣು(7)
ಅನಿಮಿಷ- ಕಾದು ಗಾರಾದ ಮಣ್ಣು(7)
June 12, 2025
Copyright © 2026 Bayalu