Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಗಡಿಯಲ್ಲಿ ನಿಂತು…
Share:
Poems May 6, 2021 ಜ್ಯೋತಿಲಿಂಗಪ್ಪ

ಗಡಿಯಲ್ಲಿ ನಿಂತು…

ಈ
ಬಯಲಲಿ
ಕುಳಿತು ಹಿಂದಣ
ಹೆಜ್ಜೆಗಳ ಎಣಿಸುತಿರುವೆ ಖಾಲಿ

ಮುಖವಿಲ್ಲದ ನಾಳೆಗಳು
ಮುಖವಾಡದ ನಿನ್ನೆಗಳು
ಮುಖಾಮುಖಿ ಯ ಇಂದು

ಈ
ಅರಳಿದ
ಅರಳೆ ರಾಟೆಯಲಿ
ಸಿಲುಕಿ ನೂಲು ಹಾಸು ಹೊಕ್ಕು
ಬಟ್ಟೆ ದಿಕ್ಕು ತಪ್ಪಿತೇ ಎಳೆ

ಇಂದು
ಹುಣ್ಣುಮೆ ಮೂಡಲ
ಕನ್ನಡಿಯಲಿ ಉದಯಿಸಿರುವ
ಭಾನು ತಣ್ಣಗೆ

ಈ
ಹುಟ್ಟಿಗೆ
ನಕ್ಕವರು ಯಾರು ಸಾವರೇ..

ಊರಿಲ್ಲದ ಊರ
ಗಡಿಯ ದಾಟಲಿ ಹೇಗೆ?

Previous post ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
Next post ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ

Related Posts

ಕನ್ನಡಿ ನಂಟು
Share:
Poems

ಕನ್ನಡಿ ನಂಟು

October 10, 2023 ಜ್ಯೋತಿಲಿಂಗಪ್ಪ
ಮಾಳಿಗೆ ಮನೆ ಮನೆಯೊಳಗಣ ಕತ್ತಲಿಗೆ ಬಯಲೊಳಗೊಂದು ಕನ್ನಡಿ ಕಿಲಾಡಿ ಬೆಳಕು ಕಿಂಡಿಯಲಿ ಹರಿದು ಒಳಗು ಎಲ್ಲಾ ಬೆಳಗು ಕಟ್ಟೆಯಲಿ ಕುಳಿತು ಅಜ್ಜಾ ಮೊಮ್ಮಗನ ಈ ಕನ್ನಡೀ ಕಿಲಾ ಡೀ ಆಟಾ...
ಎಲ್ಲಿದ್ದೇನೆ ನಾನು?
Share:
Poems

ಎಲ್ಲಿದ್ದೇನೆ ನಾನು?

February 10, 2023 ಕೆ.ಆರ್ ಮಂಗಳಾ
ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...

Comments 2

  1. Rajesh R
    May 16, 2021 Reply

    ಮುಖವಿಲ್ಲದ ನಾಳೆಗಳು, ಮುಖವಾಡದ ನಿನ್ನೆಗಳು… ಆಹಾ ಸುಂದರ ಸಾಲುಗಳು.

  2. Padmalaya
    May 26, 2021 Reply

    ಸಂಪ್ರದಾಯಿಕ ಕಾವ್ಯ ಪರಂಪರೆಯ ಹಂಗಿಲ್ಲದೆ ಬಯಲಕಾವ್ಯದ ಬೆಡಗೊಂದು ಹೇಗಿದ್ದಾತು? ಎಂಬುದು ಜೋತಿಲಿಂಗಪ್ಪನವರ ಲೇಖನಿಯಲ್ಲಿ ಸುಲಲಿತವಾಗಿ ಸಾಗುತ್ತದೆ.ಏನನ್ನೂ ದಕ್ಕಿಸಿಕೊಳ್ಳದೇ ಖಾಲಿಯಾಗೇ ಉಳಿದು ಶೂನ್ನ ರಸದಲ್ಲಿ ಶೂನ್ಯವಾದ ನಿಗೂಢವನ್ನ ನಿಗೂಢವಾಗಿಸಿ ನಿಷ್ಯೇಶತನ ಕಾಡುವಂತಹ ಶಿಕ್ಷೆ ನೀಡುವುದು ಅವರ ಕಾವ್ಯದ ಲಕ್ಷಣ.ಆದ್ದರಿಂದಲೇ ಅವರ ಬರಹದ ಓದು ಯಾವುದಕ್ಕೂ ದಕ್ಕದೇ ನಮ್ಮ ಜ್ಞಾನದ ಅಹಂಕಾರಶನ್ನ ಅಪಹಾಸ್ಯ ಮಾಡಿ ಕಂಗೆಡಿಸಿಬಿಡುತ್ತದೆ…..ಹೀಗೆ ಅವರು ಬರೆಯುತ್ತಲೇ ಇರಲಿ……

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
ಸರಳ ಸ್ವಭಾವದ ಸಮಯಾಚಾರದ ಮಲ್ಲಿಕಾರ್ಜುನ
April 29, 2018
ಶಿವನ ಕುದುರೆ – 2
ಶಿವನ ಕುದುರೆ – 2
June 3, 2019
ಹೀಗೊಂದು ಸಂವಾದ…
ಹೀಗೊಂದು ಸಂವಾದ…
April 6, 2023
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
ಅನಿಮಿಷಯೋಗದಲ್ಲೇ ಲೀನವಾಯ್ತು ನಿಶ್ಚಿಂತತೆ
January 15, 2026
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
ಕಾಣಬಾರದ ಲಿಂಗವು ಕರಸ್ಥಲಕ್ಕೆ ಬಂದರೆ ಎನಗಿದು ಸೋಜಿಗ…
June 3, 2019
Copyright © 2026 Bayalu