Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಬಯಲು ಮತ್ತು ಆವರಣ
ಬಯಲು ಮತ್ತು ಆವರಣ
March 6, 2024
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
ಸಾಂಸ್ಕೃತಿಕ ನಿರೂಪಣೆಗಳು ಮತ್ತು ಶರಣರು
April 6, 2023
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…
June 5, 2021
ಕುಂಬಾರ ಲಿಂಗಾಯತರು
ಕುಂಬಾರ ಲಿಂಗಾಯತರು
March 17, 2021
ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ
September 6, 2023
Copyright © 2025 Bayalu