Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಟ್ಟ ನಂಜು ಹಾಲೀಂಟದು
Share:
Poems June 5, 2021 Bayalu

ನೆಟ್ಟ ನಂಜು ಹಾಲೀಂಟದು

ಯಾರ ಮನೆ ಯಾರ ತೆನೆ
ಯಾರ ಅನ್ನ ಯಾರ ಚಿನ್ನ
ಸಾವಲಿ ಜೊತೆ ಬರಲಿಹುದೆ
ಕಟ್ಟಿ ಒಯ್ಯಲಾಗುವುದೆ

ಆ ಬಂಧು ಈ ಬಳಗ
ಆ ಹಣವು ಈ ಎಣೆಯು
ಕಟ್ಟು ಕಟ್ಟಿ ಇಟ್ಟ ಗಂಟು
ಯಾರಿಗೊ ಹೋಗಲಿಕುಂಟು

ಉಂಡ ಕಯ್ಯಲ್ಲಿ ಕಾಗೆ
ಓಡಿಸದ ಜಿಪುಣನ ಬಾಳ್ಗೆ
ಆದರೆಲ್ಲ ಹೊರ ಪಾಲು
ನೆಟ್ಟ ನಂಜು ಕೊಟ್ಟೀತೆ ಹಾಲು

ಹುಟ್ಟಿದವರಿಗುಂಟು ಮರಣ
ನಡು ನ್ಯಾಯ ನೀತಿಯಾಭರಣ
ದೂಷಣೆ ಹೊತ್ತು ಹೋಗದಿರು
ಮತ್ಸರ ತುಂಬಿ ನಿಲ್ಲದಿರು

-ಪೇಜಾPJ

Previous post ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
Next post ಆ ದಾರಿಯೇನು ಕುರುಡೇ…
ಆ ದಾರಿಯೇನು ಕುರುಡೇ…

Related Posts

ಅರ್ಥ – ವ್ಯರ್ಥ
Share:
Poems

ಅರ್ಥ – ವ್ಯರ್ಥ

April 5, 2026 ಜಬೀವುಲ್ಲಾ ಎಂ.ಅಸದ್
ಮುಗಿಲಿಗೆ ಜಿಗಿದ ಪಾದ ಮಸ್ತಕದ ಕಂದಕದಲ್ಲಿ ಚಿಗುರಿ ಶತಮಾನಗಳ ಮೊಳೆ ಹೊಡೆದ ಬಿಸಿ ನೆತ್ತರು ಹೆಪ್ಪುಗಟ್ಟಿದ ಗುರುತು ಕಾಲದ ಸಹಿಯಾಗಿ ಬದಲಾಗಿ ಉಸಿರ ಗೊರಿಯೊಳಗೆ ಬೆರೆತು ಹೆಜ್ಜೆ...
ಸೂರ್ಯ
Share:
Poems

ಸೂರ್ಯ

January 8, 2023 ಜ್ಯೋತಿಲಿಂಗಪ್ಪ
ಸೂರ್ಯ ಈ ಸಂತೆಯೊಳಗೇನು ಹುಡುಕುತಿರುವೇ…? ನಿಶ್ಶಬ್ದ, ಮಾರುವುದಿಲ್ಲವೇ…! ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು ಸುಮ್ಮನೇ ಕುಳಿತು ಕಣ್ಣೊಳಗಣ ಬೆಳಕ ಸದ್ದು ಕೇಳು ಈ ಸಂತೆಗೆ...

Comments 1

  1. Girish Mysuru
    Jun 7, 2021 Reply

    ಹುಟ್ಟಿದವರಿಗುಂಟು ಮರಣ…. ಕವನ ಅರ್ಥಪೂರ್ಣವಾಗಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
ಅಲ್ಲಮಪ್ರಭು ಮತ್ತು ಮಾಯೆ (ಭಾಗ-2)
February 11, 2022
ನೀರಬೊಂಬೆಗೆ ನಿರಾಳದ ಗೆಜ್ಜೆ
ನೀರಬೊಂಬೆಗೆ ನಿರಾಳದ ಗೆಜ್ಜೆ
April 29, 2018
ಅಚಲ ಪರಂಪರಾ ಪ್ರಸ್ಥಾನ
ಅಚಲ ಪರಂಪರಾ ಪ್ರಸ್ಥಾನ
September 6, 2026
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
Copyright © 2026 Bayalu