Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಹುಲಿ ಸವಾರಿ…
Share:
Poems

ಹುಲಿ ಸವಾರಿ…

June 10, 2023 ಜ್ಯೋತಿಲಿಂಗಪ್ಪ
ಖಾಲೀ… ಇರುವೆಯಲ್ಲಾ ಏನಾದರೂ ನೋಡು ಕಣ್ಣು ತುಂಬಿದೆ ನೋಡಲೇನುಂಟು ನೋಡದು ಏನಾದರೂ ಕೇಳು ಕಿವಿ ತುಂಬಿದೆ ಕೇಳಲೇನುಂಟು ಕೇಳದು ಈ ಇಂದ್ರಿಯಗಳೆಲ್ಲಾ ತುಂಬಿ ತುಂಬಿ...
ಒಳಗಣ ಮರ
Share:
Poems

ಒಳಗಣ ಮರ

March 12, 2022 ಜ್ಯೋತಿಲಿಂಗಪ್ಪ
ಈ ಪದ ಏನು ನಿಜ ಹೇಳುತ್ತಾ ನಿಜ ಹೇಳುವುದು ಅಲ್ಲಾ ಕಾಣುವುದು ಅಲ್ಲಾ ಕೇಳುವುದು ಅಲ್ಲಾ ಅನುಭಾವಿಸುವುದು ಭಾವದಲಿ ಆನು ನಿಜವಾಗುವುದು ಈ ಪದ ಅರ್ಥದಲಿ ಏನಿದೆಯೋ ಅಕ್ಷರ ಬಲ್ಲವರು...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನ – ಚಿಂತನ
ವಚನ – ಚಿಂತನ
October 10, 2023
ಮಾತು ಮಾಯೆ
ಮಾತು ಮಾಯೆ
July 4, 2021
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಸ್ತ್ರೀ ಸ್ವಾತಂತ್ರ್ಯ ಕುರಿತು…
ಸ್ತ್ರೀ ಸ್ವಾತಂತ್ರ್ಯ ಕುರಿತು…
April 29, 2018
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
ಜೈಲುವಾಸ ಮತ್ತು ಲಿಂಗಾಯತ ಆಚರಣೆಗಳು
May 8, 2024
ಒಂದಾಗಿ ನಿಂತೆ…
ಒಂದಾಗಿ ನಿಂತೆ…
April 6, 2024
ಗುರುವೆ ಸುಜ್ಞಾನವೇ…
ಗುರುವೆ ಸುಜ್ಞಾನವೇ…
September 7, 2021
ಎರಡು ಎಲ್ಲಿ?
ಎರಡು ಎಲ್ಲಿ?
October 5, 2021
Copyright © 2025 Bayalu