Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಆ ದಾರಿಯೇನು ಕುರುಡೇ…
Share:
Poems June 5, 2021 ಜ್ಯೋತಿಲಿಂಗಪ್ಪ

ಆ ದಾರಿಯೇನು ಕುರುಡೇ…

ಅಪ್ಪ ಬೆಳೆಸಿದ ಆಲ ಬಯಲ ಮುಟ್ಟಲಿಲ್ಲ
ಮಗ ಕಡಿದ ಬಿಳಿಲು ನೆಲ ಮುಟ್ಟಲಿಲ್ಲ
ಈಗ ಆಲದ ಬುಡ ಬಯಲೊಳಗೆ ನೆಲಕಂಟಿದೆ

ಈ ಹುಣುಸೇ ಮರದ ಹುಳಿಗೇನು ಮುಪ್ಪೇ
ಕನ್ಯೆಯ ಬೆನ್ನ ಬೆವರ ಉಪ್ಪು ಸವರುತಿದೆ

ಧ್ಯಾನದೊಳಗ ಕಿವಿಯಲಿ ಚಪ್ಪಾಳೆ ಸದ್ದು
ಮೋಡದ ಮರೆಯಲಿ ಚಂದಿರ ಮೌನ

ಕಣ್ಣಲಿ ಬೆರಳ ಇಟ್ಟು ತೋರಿಸಲಾರೆ
ತೋರುವ ಬೆರಳ ಕಣ್ಣ ಇಟ್ಟು ಕಾಣಲಾರೆ

ತೋರುವ ಕಣ್ಣಲಿ ಕಣ್ಣಿಡೆ
ಆ ದಾರಿಯೇನು ಕುರುಡೇ…

Previous post ನೆಟ್ಟ ನಂಜು ಹಾಲೀಂಟದು
ನೆಟ್ಟ ನಂಜು ಹಾಲೀಂಟದು
Next post ನನ್ನ-ನಿನ್ನ ನಡುವೆ
ನನ್ನ-ನಿನ್ನ ನಡುವೆ

Related Posts

ಚಿತ್ತ ಸತ್ಯ…
Share:
Poems

ಚಿತ್ತ ಸತ್ಯ…

June 14, 2024 ಕೆ.ಆರ್ ಮಂಗಳಾ
ಚಿತ್ತದೊಳಿವೆ ಎರಡು ಕವಲು ಒಂದು ರಂಗುರಂಗಿನ ದಾರಿ ಅದು ಮಹಾ ಹೆದ್ದಾರಿ ಪ್ರಪಂಚದರಿವು ಬಂದಾಗಿನಿಂದ ಅತ್ತಲೇ ನಡೆದು ರೂಢಿ ಅನಾದಿ ಕಾಲದ ದಾಸ್ತಾನುಗಳೆಲ್ಲ ಅಲ್ಲಿ...
ನನ್ನೊಳಗಣ ಮರೀಚಿಕೆ
Share:
Poems

ನನ್ನೊಳಗಣ ಮರೀಚಿಕೆ

February 5, 2020 ಪದ್ಮಾಲಯ ನಾಗರಾಜ್
ಈ ಊರು ನದಿದಡೆಯಲ್ಲಿನ ಪ್ರವಾಹ ಭೀತಿಯ ಅಭದ್ರತೆ… ಈ ಊರು ಛಿದ್ರ ವಿಛಿದ್ರಗಳ ಸಂಗಮ ಬಿಂದು… ಈ ಊರು ಪ್ರತಿಮಾ ವಿಧಾನದ ಭಾವಸುಧೆ… ಈ ಊರು ವಿಷಾದ, ವ್ಯಸನಗಳ ನದೀ ಸುಳಿ… ಈ ಊರು...

Comments 1

  1. Harsha m patil
    Jun 7, 2021 Reply

    Title is fantastic sir

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
ಮೊಗ್ಗಾಯಿತು ಅರಿವಿಗೆ ಹಿಗ್ಗಾಯ್ತು: (ಅನಿಮಿಷ 12)
December 9, 2025
ಅರ್ಥ – ವ್ಯರ್ಥ
ಅರ್ಥ – ವ್ಯರ್ಥ
April 5, 2026
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ವೀರ
ವೀರ
April 29, 2018
ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
October 5, 2021
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಪಾದಕೂ ನೆಲಕೂ…
ಪಾದಕೂ ನೆಲಕೂ…
June 14, 2024
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
Copyright © 2026 Bayalu