Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಾತು ಮಾಯೆ
Share:
Poems July 4, 2021 ಕೆ.ಆರ್ ಮಂಗಳಾ

ಮಾತು ಮಾಯೆ

ಶಬ್ದಗಳ ಅರಣ್ಯದಲಿ
ಕಳೆದು ಹೋಗಿದ್ದೀ
ನಾನಿನ್ನು ಮಾತನಾಡಲಾರೆ
ನಿನ್ನ ನೀನೇ ಹುಡುಕಿಕೋ-
ಅಂದ ಗುರು
ಹೀಗೊಂದು ದಿನ ಮೌನವಾಗಿಬಿಟ್ಟ!

ಸುಳ್ಳಲ್ಲ ನಿಜ,
ಅವರ ಒಂದೊಂದು
ನುಡಿಗಳೂ ಹೊಸದಾಗಿದ್ದವು
ಎಲ್ಲಿಯೂ ಯಾರಿಂದಲೂ ಕೇಳಿರದವು
ಯಾವ ಹೊತ್ತಿಗೆಯಲೂ ಓದದವು
ತಲೆ ಒಪ್ಪುವಂತೆ
ಹೃದಯ ಅರಳುವಂತೆ
ಕೈಮರದ ತಂಗಾಳಿಯಂತೆ…

ಮರುಳಾಯಿತೆ ಮನ ಶಬ್ದಸುಖಕೆ?
ಎಲ್ಲಿದ್ದೇನೆ ಈಗ?
ಮಾತುಗಳ ಕಟ್ಟುವ ಮನಸ್ಸಲ್ಲೋ
ಪೇರಿಸಿಟ್ಟುಕೊಂಡ ಜ್ಞಾನದಲ್ಲೋ
ಅವು ತೋರಲೆತ್ನಿಸುತಿಹ ಹಾದಿಯಲ್ಲೋ…

Previous post ನಾನು… ನನ್ನದು
ನಾನು… ನನ್ನದು
Next post ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು

Related Posts

ಶಾಂತಿ
Share:
Poems

ಶಾಂತಿ

April 11, 2025 Bayalu
ಪಯಣದ ಉಬ್ಬುತಗ್ಗು ಹಾದಿಯಲಿ, ಗಂಧದ ಕಣವಾಗು ಬಯಲಲಿ, ಸುಮದ ದಳವಾಗು ವನದಲಿ, ಓ ಮನವೇ, ಕಂದನ ಮುಗ್ದ ನಗುವಾಗು.| ೧ | ಹರುಷ ದುಗುಡಗಳ ಮೇಳದಲಿ, ಮಧುರ ನೆನಪುಗಳ ಹೊಳೆಯಾಗು,...
ಬರಿದಾಗುವ ಬೆರಗು
Share:
Poems

ಬರಿದಾಗುವ ಬೆರಗು

February 6, 2025 ಜಬೀವುಲ್ಲಾ ಎಂ.ಅಸದ್
ನಿಂತಲ್ಲೇ ಬಯಲು ಕೊನೆಗೊಳ್ಳದು ಗೆಳೆಯ ನಡೆಯಬೇಕು ನೀನೇ ಖುದ್ದು ಭವದ ಬೇಲಿಗಳ ದಾಟುತ್ತ ಸಾವಿರ ಹೆಜ್ಜೆಗಳ ಮಿಡಿದು ಈ ಸಮಯ ಜಗ ಹುಚ್ಚನೆಂದರೂ ಸರಿಯೇ ಹತ್ತು ಮುಳ್ಳುಗಳ ಮಧ್ಯೆ...

Comments 2

  1. ಡಾ.ಬಸವರಾಜ ಸಬರದ
    Jul 5, 2021 Reply

    ಮಂಗಳಾ ಅವರ ಕವಿತೆ ಅರ್ಥಪೂರ್ಣವಾಗಿದೆ.ಒಂದೊಂದು ಸಾಲೂ ಚಿಂತನೆಗೆ ಹಚ್ಚುತ್ತದೆ.

  2. Padmalaya
    Jul 9, 2021 Reply

    ಬದುಕಿನ ಸಮಸ್ಯೆಗಳೊಂದಿಗೆ ಇದ್ದದ್ದು ಇದ್ದಂಗೆ ಬರೆಯಮ್ಮ….ಒಳ್ಳೆಯ ಕಾವ್ಯ ಮೂಡಬಹುದು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ನೀರು ನೀರಡಿಸಿದಾಗ
ನೀರು ನೀರಡಿಸಿದಾಗ
September 4, 2018
ಕ್ವಾಂಟಮ್ ಮೋಡಿ
ಕ್ವಾಂಟಮ್ ಮೋಡಿ
November 9, 2021
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ಗಣಾಚಾರ
ಗಣಾಚಾರ
August 8, 2021
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
Copyright © 2026 Bayalu