Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಾತು ಮಾಯೆ
Share:
Poems July 4, 2021 ಕೆ.ಆರ್ ಮಂಗಳಾ

ಮಾತು ಮಾಯೆ

ಶಬ್ದಗಳ ಅರಣ್ಯದಲಿ
ಕಳೆದು ಹೋಗಿದ್ದೀ
ನಾನಿನ್ನು ಮಾತನಾಡಲಾರೆ
ನಿನ್ನ ನೀನೇ ಹುಡುಕಿಕೋ-
ಅಂದ ಗುರು
ಹೀಗೊಂದು ದಿನ ಮೌನವಾಗಿಬಿಟ್ಟ!

ಸುಳ್ಳಲ್ಲ ನಿಜ,
ಅವರ ಒಂದೊಂದು
ನುಡಿಗಳೂ ಹೊಸದಾಗಿದ್ದವು
ಎಲ್ಲಿಯೂ ಯಾರಿಂದಲೂ ಕೇಳಿರದವು
ಯಾವ ಹೊತ್ತಿಗೆಯಲೂ ಓದದವು
ತಲೆ ಒಪ್ಪುವಂತೆ
ಹೃದಯ ಅರಳುವಂತೆ
ಕೈಮರದ ತಂಗಾಳಿಯಂತೆ…

ಮರುಳಾಯಿತೆ ಮನ ಶಬ್ದಸುಖಕೆ?
ಎಲ್ಲಿದ್ದೇನೆ ಈಗ?
ಮಾತುಗಳ ಕಟ್ಟುವ ಮನಸ್ಸಲ್ಲೋ
ಪೇರಿಸಿಟ್ಟುಕೊಂಡ ಜ್ಞಾನದಲ್ಲೋ
ಅವು ತೋರಲೆತ್ನಿಸುತಿಹ ಹಾದಿಯಲ್ಲೋ…

Previous post ನಾನು… ನನ್ನದು
ನಾನು… ನನ್ನದು
Next post ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು

Related Posts

ಬೆಳಕ ಬೆಂಬತ್ತಿ…
Share:
Poems

ಬೆಳಕ ಬೆಂಬತ್ತಿ…

November 9, 2021 ಕೆ.ಆರ್ ಮಂಗಳಾ
ಸಾಲು ಸಾಲು ಹಣತೆಗಳ ಹಚ್ಚಿ ನೋಡುತ್ತಲೇ ಇದೆ ಆಸೆಯಿಂದ ಈ ಮನ ಬೆಳಕ ಗೋರಲು… ಒಳಗ ಬೆಳಗಲು… ಕತ್ತಲೆಯ ಭಯವೋ, ಬೆಳಕಿನ ಮೋಹವೋ.. ಒಳಗೆ ಇಳಿದಷ್ಟೂ, ಹೆಜ್ಜೆ ಇಟ್ಟಷ್ಟೂ ಅನಾದಿ ಕಾಲದ...
ಬೆಳಕು ಸಿಕ್ಕೀತೆ?
Share:
Poems

ಬೆಳಕು ಸಿಕ್ಕೀತೆ?

March 9, 2023 ಜ್ಯೋತಿಲಿಂಗಪ್ಪ
ಈಗ ನೀನು ಮರೆವು ನಾನು ಇರುವೆ ನಾ.. ಹೇಳ ಬಾರದು ಕೇಳ ಬಾರದು ಬಾಳೆ ಹಣ್ಣಾಗಿ ಈಗಷ್ಟೇ ಬಾಗಿದೆ ಏನೇ ಹೇಳಿ ಕಾಣುವುದೆಲ್ಲಾ ಸತ್ಯವೇ ಅಲ್ಲಾ ಏನೂ ಆಗಬಹುದು ಆಕಾಶ ಮೈದೆರೆದರೆ ಬಯಲು...

Comments 2

  1. ಡಾ.ಬಸವರಾಜ ಸಬರದ
    Jul 5, 2021 Reply

    ಮಂಗಳಾ ಅವರ ಕವಿತೆ ಅರ್ಥಪೂರ್ಣವಾಗಿದೆ.ಒಂದೊಂದು ಸಾಲೂ ಚಿಂತನೆಗೆ ಹಚ್ಚುತ್ತದೆ.

  2. Padmalaya
    Jul 9, 2021 Reply

    ಬದುಕಿನ ಸಮಸ್ಯೆಗಳೊಂದಿಗೆ ಇದ್ದದ್ದು ಇದ್ದಂಗೆ ಬರೆಯಮ್ಮ….ಒಳ್ಳೆಯ ಕಾವ್ಯ ಮೂಡಬಹುದು

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಗಾವಿ ಅಧೀವೇಶನ: 1924
ಬೆಳಗಾವಿ ಅಧೀವೇಶನ: 1924
December 13, 2024
ಗಾಳಿ ಬುರುಡೆ
ಗಾಳಿ ಬುರುಡೆ
June 17, 2020
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ಇದ್ದಷ್ಟೇ…
ಇದ್ದಷ್ಟೇ…
January 10, 2021
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ನೆಲದ ನಿಧಾನ
ನೆಲದ ನಿಧಾನ
April 29, 2018
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಬೆಳಕಿನ ಹುಳು
ಬೆಳಕಿನ ಹುಳು
December 9, 2025
ಅವಿರಳ ಅನುಭಾವಿ-2
ಅವಿರಳ ಅನುಭಾವಿ-2
April 6, 2020
Copyright © 2026 Bayalu