Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣು ಮೆಟ್ಟಿದ ದಾರಿ
Share:
Poems October 5, 2021 ಜ್ಯೋತಿಲಿಂಗಪ್ಪ

ಮಣ್ಣು ಮೆಟ್ಟಿದ ದಾರಿ

ಈ
ಸಿಟ್ಟು ದ್ವೇಷ
ಪ್ರೇಮ ಕಾಮ ಮದ…
ಎಲ್ಲಾ ನಾನು ಹೊತ್ತು
ಹೋಗುವನೇ…

ಈ
ಸಿಟ್ಟಿಗೆ ನಾನಿನ್ನೂ ಸುಟ್ಟಿಲ್ಲ

ಇದೆಲ್ಲಾ ಮಣ್ಣಾಗುವುದು
ಇದ್ದೇ ಇದೆ
ನಾನು ಮಣ್ಣಾಗುವ ಮೊದಲು
ಮಣ್ಣಾಗವು

ಬಿಡಪ್ಪಾ
ನನ್ನ ಹೆಜ್ಜೆಯ ದಾರಿ
ನಿನ್ನ ಹೆಜ್ಜೆಯ ದಾರಿ
ಬೇರೇನೂ…

ಮಣ್ಣು ಮೆತ್ತಿದ ದಾರಿ ನನ್ನದು
ಮಣ್ಣು ಮೆಟ್ಟಿದ ದಾರಿ ನಿನ್ನದು

ನಾನು
ಯೋಚಿಸುದುದೇ ನನ್ನ
ಪ್ರಜ್ಞೆಯೇ
ಅಲ್ಲಾ
ನನ್ನ ಪ್ರಜ್ಞೆ ನನ್ನ ಯೋಚನೆಯ
ಎಚ್ಚರದಲಿರಿಸಿದೆ

ಕಣ್ಣಿನ ತಂಪು
ಕಿವಿಯ ಇಂಪು
ಎಲ್ಲಾ ಸುಕ್ಕು

ಮಾಗಿದೆ ಕಾಯ
ಇಲ್ಲೇ ಎಲ್ಲೋ ಇದೆ
ಮರೆವು

ಅರಳಿದ ಹೂವೇ
ನೀನಿರು ನಾನೋಗುವೆ.

Previous post ಹೀಗೊಂದು ತಲಪರಿಗೆ (ಭಾಗ-4)
ಹೀಗೊಂದು ತಲಪರಿಗೆ (ಭಾಗ-4)
Next post ಎರಡು ಎಲ್ಲಿ?
ಎರಡು ಎಲ್ಲಿ?

Related Posts

ನನ್ನನ್ನು ಕ್ಷಮಿಸು
Share:
Poems

ನನ್ನನ್ನು ಕ್ಷಮಿಸು

April 5, 2026 ಜ್ಯೋತಿಲಿಂಗಪ್ಪ
ಆಸೆಗಳಿರಲು ಆತಂಕ ನಿಲ್ಲದು ಆಯುಷ್ಯ ಇಳಿಯುವಾಗ ಆಯುಷ್ಯ ರೇಖೆಯ ಹುಡುಗಾಟ ಹುಟ್ಟಿದರೆ ಸಾವು ಹುಟ್ಟದಿರೆ ಸಾವಿಲ್ಲ ಸಾವಿಗೇನು ಕೇಡೇ… ಸಂತೆಯ ಸದ್ದಿನಲಿ ಸಂತನಾಗುವೆಯಾದರೆ...
ನೀರು… ಬರಿ ನೀರೇ?
Share:
Poems

ನೀರು… ಬರಿ ನೀರೇ?

December 13, 2024 ಜ್ಯೋತಿಲಿಂಗಪ್ಪ
ಕತ್ತಲೆಂಬುದು ಕಣ್ಣ ಮುಂದೋ ಕಣ್ಣ ಹಿಂದೋ… ಜ್ಞಾನ ಎಂಬುದು ಅರಿವಲ್ಲ ಅರಿದರೆ ಅಜ್ಞಾನ… ಕತ್ತಲ ಒಳಗಣ ಬೆಳಕ ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ ಜ್ಞಾನವೇನು...

Comments 1

  1. Padmalaya
    Oct 6, 2021 Reply

    ಬಹಳ ಚೆನ್ನಾಗಿ ಹೃದಯ ಹದವಾಗುಯತ್ತಿರುವ ಪರಿಯೊಂದನ್ನ ಈ ಕವನ ನನಗೆ ಸೂಚಿಸುತ್ತಿದೆ. ತನ್ನನ್ನೇ ಪ್ರಶ್ನಿಸಿಕೊಳ್ಳುವ ಪರಿ ನ್ಯಾಯೋಚಿತವಾಗಿದೆ….

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ವಚನಾಮೃತಂ: ಪುಸ್ತಕ ವಿಮರ್ಶೆ
ವಚನಾಮೃತಂ: ಪುಸ್ತಕ ವಿಮರ್ಶೆ
February 6, 2025
ಬಿಂಬ-ಪ್ರತಿಬಿಂಬ
ಬಿಂಬ-ಪ್ರತಿಬಿಂಬ
February 5, 2020
ಹೆಂಗೂಸೆಂಬ ಭಾವ ತೋರದ ಮುನ್ನ…
ಹೆಂಗೂಸೆಂಬ ಭಾವ ತೋರದ ಮುನ್ನ…
June 10, 2023
ಧರೆಗೆ ಸೂತಕವುಂಟೆ?
ಧರೆಗೆ ಸೂತಕವುಂಟೆ?
August 11, 2025
ಮೈಸೂರು ಜನಗಣತಿಯ ಮಹತ್ವ (1871)
ಮೈಸೂರು ಜನಗಣತಿಯ ಮಹತ್ವ (1871)
March 9, 2023
ಧಾರ್ಮಿಕ ಮೌಢ್ಯಗಳು
ಧಾರ್ಮಿಕ ಮೌಢ್ಯಗಳು
February 5, 2020
ಪೂರ್ವಚಿಂತನೆಯಿಂದ ಕಂಡು…
ಪೂರ್ವಚಿಂತನೆಯಿಂದ ಕಂಡು…
November 7, 2020
ಮನ-ಮನೆ ಅನುಭವಮಂಟಪ
ಮನ-ಮನೆ ಅನುಭವಮಂಟಪ
September 7, 2020
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
Copyright © 2026 Bayalu