Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕ್ವಾಂಟಮ್ ಮೋಡಿ
Share:
Poems November 9, 2021 ಜ್ಯೋತಿಲಿಂಗಪ್ಪ

ಕ್ವಾಂಟಮ್ ಮೋಡಿ

ನನ್ನ ಸುತ್ತುತ್ತಿದೆ ಈ ಬೆಳಕಿಲ್ಲದ ನೆರಳು
ಎಣಿಸಲಾರೆ ಈ ಬಯಲ ಹೆಜ್ಜೆ

ನನ್ನೀ ನೆಲಕೆ ಬಂದ ನನ್ನೀ ಪ್ರಜ್ಞೆ
ನನ್ನೀ ನೆರಳಾಟವ ಮೆಚ್ಚಿದೆ

ಬುದ್ಧನ ಹೆಜ್ಜೆ ಅಲ್ಲಮನ ಹೆಜ್ಜೆ
ಈಗ ಕ್ವಾಂಟಮ್ ಹೆಜ್ಜೆಯ ಮೋಡಿ…

ಬೆಳಕೇನು ಕಣವೋ ಅಲೆಯೋ
ಪ್ರಜ್ಞೆ ಒಳಗೊಂದು ಗುಟ್ಟು

ನಾನಿಟ್ಟ ಬೇತಾಳ ನನ್ನ ಬೆನ್ನು
ಮಣಿಯ ಮಣಿಸಿದೆ

ಕೃಷ್ಣ ರಂಧ್ರ ಒಳಗೊಂದು
ಕೃಷ್ಣ ಆಟ ಈ ಕಣ್ಣ ಮಣಿ.

Previous post ಪದ, ಬಳಕೆ ಮತ್ತು ಅರ್ಥ
ಪದ, ಬಳಕೆ ಮತ್ತು ಅರ್ಥ
Next post ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…

Related Posts

ಗಾಳಿ ಬುರುಡೆ
Share:
Poems

ಗಾಳಿ ಬುರುಡೆ

June 17, 2020 ಪದ್ಮಾಲಯ ನಾಗರಾಜ್
ನಂಬಿ ಕೆಡಬ್ಯಾಡೋ/ ಈ ಗಾಳಿ ಬುರುಡೆಯ ನೆಚ್ಚಿ ಕೆಡಬ್ಯಾಡೋ/ ನೆಚ್ಚಿ ಸೋತ್ಹೋಗಬೇಡಾ ಅರಗಿಣಿಯ ಮಾತ ಕೇಳಿ/ ತರಗೆಲೆಯಂತೆ ನೀನು ಗಾಳಿಗೆ ತೂರ್ಹೋಗಬೇಡಾ //ನಂಬಿ// ಚಿತ್ರಾ...
ಕಲಿಸು ಗುರುವೆ…
Share:
Poems

ಕಲಿಸು ಗುರುವೆ…

July 10, 2025 ಕೆ.ಆರ್ ಮಂಗಳಾ
ಬಳಲಿ ಬಂದೆನು ಗುರುವೆ ನಿನ್ನ ಬಳಿಗೆ ಬಳಲಿಕೆಯ ಪರಿಹರಿಸು ಎದೆಯ ದನಿಯೆ ಇಲ್ಲಸಲ್ಲದ ಹೊರೆಯ ಹೊತ್ತು ಏಗಿದೆ ಹೆಗಲು ಜೀತದಲೆ ಜೀಕುತ್ತಾ ದಿನವ ದೂಡಿರುವೆ ನಾನು ನನ್ನದು ಎಂಬ...

Comments 1

  1. Rekha Halappa
    Nov 12, 2021 Reply

    ದೀಪಾವಳಿಯ ಸಂದರ್ಭದಲ್ಲಿ ಬೆಳಕನ್ನು ಅನುಸಂದಾನಿಸುವಂತಿವೆ ಎರಡೂ ಕವನಗಳು. ಆಧ್ಯಾತ್ಮದ ಉಸಿರನ್ನು ಉಸುರುವ ಕವನಗಳು ಚೇತೋಹಾರಿಯಾಗಿವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
ನೆಮ್ಮದಿ
ನೆಮ್ಮದಿ
April 6, 2020
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಗಮ್ಯದೆಡೆಗೆ ಗಮನ
ಗಮ್ಯದೆಡೆಗೆ ಗಮನ
July 5, 2019
ಹಿರಿಯರ ಹಾದಿ…
ಹಿರಿಯರ ಹಾದಿ…
July 4, 2022
ಹೀಗೊಂದು ತಲಪರಿಗೆ…
ಹೀಗೊಂದು ತಲಪರಿಗೆ…
June 5, 2021
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
ಅರಿವಿಂದ ಅರಿವ ನಿರ್ಮಲ ಗುರುಕಾರುಣ್ಯ
May 1, 2019
ಅವಿರಳ ಅನುಭಾವಿ: ಚನ್ನಬಸವಣ್ಣ
ಅವಿರಳ ಅನುಭಾವಿ: ಚನ್ನಬಸವಣ್ಣ
March 6, 2020
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
Copyright © 2025 Bayalu