Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕಲಿ ದೀಪ
Share:
Poems December 8, 2021 ಜ್ಯೋತಿಲಿಂಗಪ್ಪ

ಬೆಳಕಲಿ ದೀಪ

ಅಕಾಲ; ಹಗಲು ಕನಸು
ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು
ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ..

ಈ ಜ್ಞಾನದ ಕೇಡು ನನಗೆ
ಕಣ್ಣಲ್ಲಿ ಕತ್ತಲಿರಿಸಿದೆ
ಬೆಳಕಲಿ ದೀಪ ಹಚ್ಚಿದೆ
ಅಕಾಯ ಅಮಲು ಬಯಲ ತೋರದು

ಬೆಳಕು ತಾಗಿದ ಬತ್ತಿ
ಬೆಳಗದೆ ಸುಟ್ಟಿತ್ತು

ಕಾಣದ್ದೆಲ್ಲವ ಅರಸಿ ಬಳಲಿತ್ತು ಕಣ್ಣು

ಅನ್ಯವ ನೋಡುವ ಕಣ್ಣು
ನುಡಿವ ನಾಲಿಗೆ ತನ್ನ ನೋಡದು ನುಡಿಯದು.

Previous post ನಾನು ಯಾರು?
ನಾನು ಯಾರು?
Next post ಅಂದು-ಇಂದು
ಅಂದು-ಇಂದು

Related Posts

ನನ್ನ-ನಿನ್ನ ನಡುವೆ
Share:
Poems

ನನ್ನ-ನಿನ್ನ ನಡುವೆ

June 5, 2021 ಕೆ.ಆರ್ ಮಂಗಳಾ
ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...
ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...

Comments 1

  1. Rajashekhar N
    Dec 14, 2021 Reply

    ಸರ್, ನಿಮ್ಮ ಕವನಗಳನ್ನು ಓದುತ್ತಿರುತ್ತೇನೆ. ಬೆಡಗಿನ ವಚನದ ಶೈಲಿ ನಿಮಗೆ ಅಳವಟ್ಟಿದೆ. ಪ್ರತಿಮೆಗಳು ಅಪರೂಪದ್ದಾಗಿರುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ನೀನು ನಾನಲ್ಲ…
ನೀನು ನಾನಲ್ಲ…
July 21, 2024
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಗಜಲ್…
ಗಜಲ್…
February 16, 2026
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
July 5, 2019
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಅಸ್ತಿತ್ವವಾದಿ ಬಸವಣ್ಣ
ಅಸ್ತಿತ್ವವಾದಿ ಬಸವಣ್ಣ
September 7, 2021
ತೋರಲಿಲ್ಲದ ಸಿಂಹಾಸನದ ಮೇಲೆ…
ತೋರಲಿಲ್ಲದ ಸಿಂಹಾಸನದ ಮೇಲೆ…
December 22, 2019
ನಾಥರು ಹಾಗೂ ಶರಣರು
ನಾಥರು ಹಾಗೂ ಶರಣರು
February 16, 2026
Copyright © 2026 Bayalu