Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಅಂದು-ಇಂದು
Share:
Poems December 8, 2021 ಕೆ.ಆರ್ ಮಂಗಳಾ

ಅಂದು-ಇಂದು

ಅಂದು-
ಹೇಗೋ ಎಂತೋ
ಸುರುಸುರುಳಿಯಾಗಿ
ಬಗೆಬಗೆಯಲಿ ಪರಿಪರಿಯಲಿ
ಸುತ್ತಿಕೊಂಡಿದ್ದು-
ಮೆತ್ತಿಕೊಂಡಿದ್ದು
ಬೆಳೆಯುತ್ತಾ-ಬಲಿಯುತ್ತಾ
ನಂಟಾಗಿ- ಗಂಟಾಗಿ
ಯಮಯಾತನೆಯ ಹೊರೆಯಾಗಿ
ಮುಡಿಯೇರಿ ಭವಭಾರ
ಉಸಿರ ಹಿಸುಕಿತ್ತು.

ಇಂದು-
ಹೊರೆಗಳನು ಇಳುಹುತ್ತಾ
ಗಂಟುಗಳ ಬಿಡಿಸುತ್ತಾ
ಪೊರೆಗಳನು ಕಳಚುತ್ತಾ
ಹಗುರಾಗಿ ನವಿರಾಗಿ
ಸಾಗುತಿದೆ ನಡಿಗೆ
ಕಾಲದೊಂದಿಗೆ ಚಲನೆ…

ಗುರು ಸಿಕ್ಕು ಬೆಳಕಾಗಿ
ಗಮ್ಯತೆಯ ಅರಿವಾಗಿ
ಕೇಳುವ- ಕೆದಕುವ
ಸಂಚಿ ಬರಿದಾಗಿತ್ತು…
ನಿನ್ನೆ ಕಳೆದ ಮೇಲೆ
ನಾಳೆ ಎಂಬುದೂ ಇಲ್ಲ…
ಮಾತು ಮರೆತಾ ‘ನಾನು’
ಮಾತಿಲ್ಲದಾ ನೀನು
ಸಂಧಿಸುವ ಆ ಗಳಿಗೆ
ಬರಬಾರದೇ ಇಂದೇ?

Previous post ಬೆಳಕಲಿ ದೀಪ
ಬೆಳಕಲಿ ದೀಪ
Next post ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ

Related Posts

ಬೆಳಕು ನುಂಗಿದ ಕತ್ತಲು
Share:
Poems

ಬೆಳಕು ನುಂಗಿದ ಕತ್ತಲು

December 9, 2025 ಜಬೀವುಲ್ಲಾ ಎಂ.ಅಸದ್
ಬೂದಿ ಮುಚ್ಚಿದ ಮುಗಿಲು ಹರಿದ ಗಾಳಿ ಅಲೆಗಳಿಗೆ ನೆನೆದು ನೆಲದ ಬಾಗಿಲು ತೆರೆದು ತೋರಿ ಬಯಲು ಮುರಿದ ಕೈ ಕುಂಟುವ ಕಾಲು ನಾಲಿಗೆ ಚಾಚಿದ ಬಯಕೆ ನೂರು ನೋಡು… ನೋಡು…...
ಗುರುವೆಂಬೋ ಬೆಳಗು…
Share:
Poems

ಗುರುವೆಂಬೋ ಬೆಳಗು…

February 6, 2025 ಕೆ.ಆರ್ ಮಂಗಳಾ
ಒಳಗಿರುವುದೆಲ್ಲವೂ ಕೂಡಿಸಿಟ್ಟುಕೊಂಡದ್ದೇ ಬುದ್ಧಿ ಬಲಿತಾಗಿನಿಂದ ಗೊತ್ತಿದ್ದೋ… ಇಲ್ಲದೆಯೋ ನನಗೆ ನೆನಪಿದೆ ಕಂಡದ್ದು ಉಂಡದ್ದು ಮುಟ್ಟಿದ್ದು ಮೂಸಿದ್ದು ತಟ್ಟಿದ್ದು ಸೆಳೆದದ್ದು...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕ ಬೆಂಬತ್ತಿ…
ಬೆಳಕ ಬೆಂಬತ್ತಿ…
November 9, 2021
ಕೊನೆಯಿರದ ಚಕ್ರದ ಉರುಳು
ಕೊನೆಯಿರದ ಚಕ್ರದ ಉರುಳು
October 21, 2024
ಹೀಗೊಂದು ತಲಪರಿಗೆ (ಭಾಗ-2)
ಹೀಗೊಂದು ತಲಪರಿಗೆ (ಭಾಗ-2)
July 4, 2021
ಗುರು ಲಿಂಗ ಜಂಗಮ…
ಗುರು ಲಿಂಗ ಜಂಗಮ…
February 10, 2023
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ಹುಚ್ಚು ಖೋಡಿ ಮನಸು
ಹುಚ್ಚು ಖೋಡಿ ಮನಸು
August 6, 2022
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಗಣಾಚಾರ
ಗಣಾಚಾರ
August 8, 2021
Copyright © 2026 Bayalu