Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

…ಬಯಲನೆ ಬಿತ್ತಿ
Share:
Poems

…ಬಯಲನೆ ಬಿತ್ತಿ

August 11, 2025 ಜ್ಯೋತಿಲಿಂಗಪ್ಪ
ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
ಕಾಲ ಎಲ್ಲಿದೆ?
Share:
Poems

ಕಾಲ ಎಲ್ಲಿದೆ?

January 7, 2022 ಕೆ.ಆರ್ ಮಂಗಳಾ
ಎಲ್ಲವನೂ… ಎಲ್ಲರನೂ… ಮಣಿಸುತಾ, ಬಾಗಿಸುತಾ ಕಾಣಿಸುತಾ, ಕಣ್ಮರೆಯಾಗಿಸುತಾ ತಾನೇ ಅಂತಿಮವೆನುವ ಮಾಯಾವಿ ಕಾಲಕ್ಕೆ ಇದೆಯೇ ಅಸ್ತಿತ್ವ? ಉರುಳುರುಳಿ ಹೊರಳುತಿಹ ಭುವಿಯ ಚಲನೆಯಲಿ ನಮ್ಮ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದುಡಿಮೆಯೆಲ್ಲವೂ ಕಾಯಕವೇ?
ದುಡಿಮೆಯೆಲ್ಲವೂ ಕಾಯಕವೇ?
November 10, 2022
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಎರವಲು ಮನೆ…
ಎರವಲು ಮನೆ…
August 10, 2023
ಪೈಗಂಬರರ ಮಾನವೀಯ ಸಂದೇಶ
ಪೈಗಂಬರರ ಮಾನವೀಯ ಸಂದೇಶ
November 7, 2020
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…
February 6, 2025
Copyright © 2026 Bayalu