Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಒಳಗಣ ಮರ
Share:
Poems March 12, 2022 ಜ್ಯೋತಿಲಿಂಗಪ್ಪ

ಒಳಗಣ ಮರ

ಈ
ಪದ
ಏನು ನಿಜ ಹೇಳುತ್ತಾ
ನಿಜ ಹೇಳುವುದು ಅಲ್ಲಾ
ಕಾಣುವುದು ಅಲ್ಲಾ
ಕೇಳುವುದು ಅಲ್ಲಾ
ಅನುಭಾವಿಸುವುದು
ಭಾವದಲಿ ಆನು ನಿಜವಾಗುವುದು

ಈ
ಪದ ಅರ್ಥದಲಿ ಏನಿದೆಯೋ
ಅಕ್ಷರ ಬಲ್ಲವರು ಹೇಳಿ
ಓಂ ಹ್ರೀಂ….

ಈ
ಬೀಜದ
ಒಳಗೆ ಮರ ಅಡಗಿದೆ
ತೋರುವುದು ಹೇಗೆ

ನೆಲದಲಿ ಹುದುಗಿಸಬೇಕು
ನೀರು ಎರೆಯಬೇಕು
ಮೇಲಾಗಿ ಕಾಯಬೇಕು

ಆ
ಬೀಜದ ಒಳಗಣ ಮರ
ನಗುತಿದೆ ಈಗ ತೋರಿದರೂ ಕಾಣದು

ಈ
ತೊಗಲಿಗೆ ಹೊಳಪೇ
ರುದ್ರಾಕ್ಷಿ ಕೊಬ್ಬೆಲ್ಲಾ ಒಣಗಿದೆ
ಕನಸೊಳಗೂ ಕಾಡುತ್ತಿಲ್ಲ ಆ ದೇವತೆ.

Previous post ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
Next post ಈ ಕ್ಷಣದ ಸತ್ಯ
ಈ ಕ್ಷಣದ ಸತ್ಯ

Related Posts

ಕಣ್ಣ ಪರಿಧಿ
Share:
Poems

ಕಣ್ಣ ಪರಿಧಿ

February 10, 2023 ಜ್ಯೋತಿಲಿಂಗಪ್ಪ
ಕಣ್ಣ ಬಿಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಮುಚ್ಚಿ ಕಾಣುವುದು ಏನು ಏನೂ ಇಲ್ಲ ಕಣ್ಣ ಒಳಗ ಕಾಣುವುದು ಕಾಣು ಕಾಣು ಕಾಣು ಏನು ಏನೂ ಇಲ್ಲ ಕಣ್ಣ ಪರದೆಯ ದಾಟಿ ಹೋದವರು ಯಾರು...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 1

  1. Malini Gowda
    Mar 23, 2022 Reply

    ಬದುಕಿನ ಹೂರಣ ಮರೆಯಾದಾಗ ಒಳಗಣ ಮರ ಒಣಗಿರುತ್ತದೋ ಅಥವಾ ಸರಿಯಾದ ಆರೈಕೆ ಸಿಗದೆ ಬೀಜವಿದ್ದಾಗ್ಯೂ ಮರ ಬೆಳೆಯದೇ ಹೋಗುತ್ತದೋ… ಕಾವ್ಯದ ಸ್ಫುರಣಗಳು ಅನಂತ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನ ಸಾಹಿತ್ಯದ ಸಂಕೀರ್ಣತೆ
ವಚನ ಸಾಹಿತ್ಯದ ಸಂಕೀರ್ಣತೆ
April 29, 2018
ಸನಾತನ ಧರ್ಮ
ಸನಾತನ ಧರ್ಮ
October 10, 2023
ಅನಿಮಿಷನ ಕಥೆ- 6
ಅನಿಮಿಷನ ಕಥೆ- 6
April 11, 2025
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
ಇಂದಿನ ಪರಿಸ್ಥಿತಿಯಲ್ಲಿ ಕಾಯಕ-ದಾಸೋಹ
February 7, 2021
ಭವಸಾಗರ ದಾಂಟಿಪ ಹಡಗು-ಬಸವಣ್ಣ
ಭವಸಾಗರ ದಾಂಟಿಪ ಹಡಗು-ಬಸವಣ್ಣ
May 1, 2018
ಲಿಂಗಾಯತ ಧರ್ಮ ಸಂಸ್ಥಾಪಕರು
ಲಿಂಗಾಯತ ಧರ್ಮ ಸಂಸ್ಥಾಪಕರು
April 6, 2024
ತತ್ವಪದಗಳ ಗಾಯನ ಪರಂಪರೆ
ತತ್ವಪದಗಳ ಗಾಯನ ಪರಂಪರೆ
February 7, 2021
ಜಗವ ಸುತ್ತಿಪ್ಪುದು ನಿನ್ನ ಮಾಯೆ…
ಜಗವ ಸುತ್ತಿಪ್ಪುದು ನಿನ್ನ ಮಾಯೆ…
April 29, 2018
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
ಇದ್ದಷ್ಟೇ…
ಇದ್ದಷ್ಟೇ…
January 10, 2021
Copyright © 2025 Bayalu