Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಗುರುವಿಗೆ ನಮನ…
Share:
Poems

ಗುರುವಿಗೆ ನಮನ…

January 8, 2023 ಕೆ.ಆರ್ ಮಂಗಳಾ
ನೋಟದ ನಂಜನು ಕೂಟದ ತೊಡಕನು ಭವದ ಹುಟ್ಟನು ಹುಟ್ಟಿನ ಗುಟ್ಟನು ಬಿಡಿಸಲು ಕಲಿಸಿದ ಗುರುವಿಗೆ ನಮನ ಭಾವದ ಒಳಗನು ವಿಷಯದ ಹುರುಳನು ವಿದೇಹದ ಇರುವನು ತ್ರಿಪುಟಿಯ ತಿರುಳನು ಹುರಿಯಲು...
ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
ತಿರುಳ್ಗನ್ನಡದ ತಿರುಕ: ಉತ್ತಂಗಿ ಚೆನ್ನಪ್ಪ
October 19, 2025
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಮಿಂಚೊಂದು ಬಂತು ಹೀಗೆ…
ಮಿಂಚೊಂದು ಬಂತು ಹೀಗೆ…
August 6, 2022
ಪ್ರಭುವಿನ ಗುರು ಅನಿಮಿಷಯೋಗಿ
ಪ್ರಭುವಿನ ಗುರು ಅನಿಮಿಷಯೋಗಿ
July 21, 2024
ಅನಾದಿ ಕಾಲದ ಗಂಟು…
ಅನಾದಿ ಕಾಲದ ಗಂಟು…
November 10, 2022
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಸಕಾರವೋ… ನಕಾರವೋ…
ಸಕಾರವೋ… ನಕಾರವೋ…
July 5, 2019
Copyright © 2025 Bayalu