Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ಬೆಳಕು ನುಂಗಿದ ಕತ್ತಲು
Share:
Poems

ಬೆಳಕು ನುಂಗಿದ ಕತ್ತಲು

December 9, 2025 ಜಬೀವುಲ್ಲಾ ಎಂ.ಅಸದ್
ಬೂದಿ ಮುಚ್ಚಿದ ಮುಗಿಲು ಹರಿದ ಗಾಳಿ ಅಲೆಗಳಿಗೆ ನೆನೆದು ನೆಲದ ಬಾಗಿಲು ತೆರೆದು ತೋರಿ ಬಯಲು ಮುರಿದ ಕೈ ಕುಂಟುವ ಕಾಲು ನಾಲಿಗೆ ಚಾಚಿದ ಬಯಕೆ ನೂರು ನೋಡು… ನೋಡು…...
ಅರಿವಿನ ಬಾಗಿಲು…
Share:
Poems

ಅರಿವಿನ ಬಾಗಿಲು…

October 13, 2022 ಕೆ.ಆರ್ ಮಂಗಳಾ
ಹುಚ್ಚು ಮನಸಿನ ಕುಣಿತ ದಿಕ್ಕುದಿಕ್ಕಿಗೂ ಸೆಳೆತ ಅಡಿಗಡಿಗು ಎಡತಾಕುವ ವಿಷಯಗಳ ಡೈನಮೈಟು ಕಾಲು ಎಚ್ಚರ ತಪ್ಪದಂತೆ ಜಾಣ ನಡಿಗೆಯ ಹೇಳಿಕೊಡುತಾನೆ ಹುಟ್ಟು-ಸಾವಿನ ಚಕ್ರದ ಮರ್ಮ...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಗಣಾಚಾರ
ಗಣಾಚಾರ
August 8, 2021
ಶರಣೆಯರ ಸ್ಮಾರಕಗಳು
ಶರಣೆಯರ ಸ್ಮಾರಕಗಳು
April 29, 2018
ಅಂದು-ಇಂದು
ಅಂದು-ಇಂದು
December 8, 2021
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
ಅಜಗಣ್ಣ – ಮುಕ್ತಾಯಕ್ಕರ ಬಾಂಧವ್ಯ
September 10, 2022
ಬಸವಣ್ಣವರ ಆಶಯಗಳು
ಬಸವಣ್ಣವರ ಆಶಯಗಳು
July 4, 2021
ಈ  ದಾರಿ…
ಈ ದಾರಿ…
May 10, 2023
ಬಸವಣ್ಣನವರ ಒಂದು ವಚನ
ಬಸವಣ್ಣನವರ ಒಂದು ವಚನ
April 9, 2021
ನನ್ನ ಶರಣರು…
ನನ್ನ ಶರಣರು…
April 9, 2021
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
Copyright © 2026 Bayalu