Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಂತೆಯೊಳಗಿನ ಧ್ಯಾನ
Share:
Poems May 10, 2022 ಜ್ಯೋತಿಲಿಂಗಪ್ಪ

ಸಂತೆಯೊಳಗಿನ ಧ್ಯಾನ

ಈಗ ಗಾಳಿಗೆ ತೂರಿ ಹೋಗುವ ಜೊಳ್ಳು
ಬಯಲೊಳಗೆ ಜೋಳಿಗೆಗೆ ಖಾಲಿ

ಈ ಊರೇನು ಆ ಊರೇನು
ಇರದ ಊರಲಿ ಕಾಲೂರುವೆ

ಮೋಡದ ಮರೆಯಿಂದ ಬಂದ
ಸೂರ್ಯ ಬೆಳಕಾಗಿಸಿದ ಕತ್ತಲಿತ್ತೇ

ಗಾಳಿಯೂ ತೂರದ ಜೊಳ್ಳು
ಜೋಳಿಗೆಗೆ ತುಂಬಿದೆ ಬಯಲು

ಈ ಮಾತೇನು ನಡೆದುದಲ್ಲಾ ನುಡಿದುದಲ್ಲಾ
ಬಯಲು ಆಡಿಸಿದುದು

ಅನುಭಾವವೆಂಬುದು ಬಯಲೇ
ಏಕತಾರಿ ಯ ತಂತಿ ನುಡಿಸಿದ ನಿಸದ್ದು.

Previous post ಸಾವಿಲ್ಲದ ಝೆನ್ ಗುರು-2
ಸಾವಿಲ್ಲದ ಝೆನ್ ಗುರು-2
Next post ನಿನ್ನೆ-ಇಂದು
ನಿನ್ನೆ-ಇಂದು

Related Posts

ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...
ಸನ್ಯಾಸ ದೀಕ್ಷೆ
Share:
Poems

ಸನ್ಯಾಸ ದೀಕ್ಷೆ

June 12, 2025 ಜಬೀವುಲ್ಲಾ ಎಂ.ಅಸದ್
ತುಂಬಿದ ಅಹಂ- ಸ್ವಾರ್ಥದ ಚೀಲವನು ಬಯಲಿಗೊಯ್ದು ಸುರಿದು ಸ್ವತಃ ಖಾಲಿಯಾಗಿ ಸಂಭ್ರಮಿಸುವುದು – ಸನ್ಯಾಸ ಒಂದೆಡೆ ನೆಲೆ ನಿಂತು ಮಹಾವೃಕ್ಷವಾಗಿ ಬೇರು ಬಿಟ್ಟು ಬಿಸಿಲು...

Comments 1

  1. ರವೀಂದ್ರ ಸುಂಕಾಪುರ
    May 19, 2022 Reply

    ಅನುಭಾವವನ್ನು ಅನುಭಾವಿ ಕವಿ ಹೇಳುವ ಮಾತುಗಳು ರಹಸ್ಯ ಒಡಪುಗಳಂತಿರುತ್ತವೆ. ನಿಮ್ಮ ಕವನಗಳ ಕೆಲವು ಸಾಲುಗಳು ಚಿಂತನೆಗೆ ಹಚ್ಚುತ್ತವೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಅಚಲ ಕಥಾಲೋಕ
ಅಚಲ ಕಥಾಲೋಕ
February 10, 2023
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಮಾಡುವಂತಿರಬೇಕು, ಮಾಡದಂತಿರಬೇಕು…
ಮಾಡುವಂತಿರಬೇಕು, ಮಾಡದಂತಿರಬೇಕು…
April 29, 2018
ನನ್ನೊಳಗಣ ಮರೀಚಿಕೆ
ನನ್ನೊಳಗಣ ಮರೀಚಿಕೆ
February 5, 2020
ಶರಣ ಕುಂಬಾರಣ್ಣನ ಸರಸ ದಾಂಪತ್ಯ
ಶರಣ ಕುಂಬಾರಣ್ಣನ ಸರಸ ದಾಂಪತ್ಯ
May 1, 2019
ಬಸವ ಸ್ಮರಣೆ ಇಂದಿಗೂ ಏಕೆ?
ಬಸವ ಸ್ಮರಣೆ ಇಂದಿಗೂ ಏಕೆ?
May 6, 2020
ಕಾಯದೊಳಗಣ ಬಯಲು
ಕಾಯದೊಳಗಣ ಬಯಲು
November 7, 2020
ಹಾದಿಯ ಹಣತೆ…
ಹಾದಿಯ ಹಣತೆ…
June 12, 2025
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
Copyright © 2026 Bayalu