Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಮುಖ- ಮುಖವಾಡ
Share:
Poems

ಮುಖ- ಮುಖವಾಡ

February 7, 2021 ಕೆ.ಆರ್ ಮಂಗಳಾ
ಕಣ್ಣು-ಕೆನ್ನೆ-ಮೂಗು-ಕಿವಿಗಳನ್ನು ಕೈಯಿಂದ ತಡವಿಕೊಳ್ಳುತ್ತೇನೆ ಇದು ಮುಖವಾಡವೋ ಇಲ್ಲಾ ನನ್ನ ಮುಖವೋ? ಕನ್ನಡಿ ನೋಡುವಾಗೆಲ್ಲಾ ದಿಗಿಲಾಗುತ್ತದೆ ನಾನು ಅಂದುಕೊಂಡಿರುವಂತೆ...
ಹಾಯ್ಕುಗಳು
Share:
Poems

ಹಾಯ್ಕುಗಳು

November 10, 2022 ಜ್ಯೋತಿಲಿಂಗಪ್ಪ
೦೧ ಖಾಲಿ ಮನೆಯ ಬಾಗಿಲು ಬಡಿದರೆ ಸದ್ದು ಕೇಳಿತು. ೦೨ ಹೆಂಡದ ಹುಳಿ ವಾಸನೆ ಮಡಿಕೆಯ ಖಾಲಿಗಂಟದು. ೦೩ ಏನು ಸೋಜಿಗ ಹೂವ ಪರಿಮಳವ ಗಾಳಿ ಹೊತ್ತುದು. ೦೪ ದೀಪ ಆರಿತು ಇದ್ದ ಬೆಳಕು...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…
March 9, 2023
ಕಾಲ ಮತ್ತು ದೇಶ
ಕಾಲ ಮತ್ತು ದೇಶ
September 13, 2025
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ವಚನ ಸಾಹಿತ್ಯದಲ್ಲಿ ಆಯಗಾರರು
ವಚನ ಸಾಹಿತ್ಯದಲ್ಲಿ ಆಯಗಾರರು
May 10, 2023
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ: ಮರೆತ ಹೆಜ್ಜೆಗಳ ಗುಲ್ದಾಸ್ಥ
December 9, 2025
ನಾನು ಯಾರು? ಎಂಬ ಆಳ ನಿರಾಳ-3
ನಾನು ಯಾರು? ಎಂಬ ಆಳ ನಿರಾಳ-3
May 6, 2020
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ಪ್ರಮಾಣಗಳಿಂದ ಅಪ್ರಮಾಣದೆಡೆ…
ಪ್ರಮಾಣಗಳಿಂದ ಅಪ್ರಮಾಣದೆಡೆ…
July 10, 2025
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
Copyright © 2026 Bayalu