Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಬಿಂಬ-ಪ್ರತಿಬಿಂಬ
Share:
Poems

ಬಿಂಬ-ಪ್ರತಿಬಿಂಬ

February 5, 2020 ಜ್ಯೋತಿಲಿಂಗಪ್ಪ
ನೀನು ಅಲ್ಲಿ ಉಂಟೆಂದು ನಾನು ಇಲ್ಲಿ ತೆವಳಿ ತೆವಳಿ ಬಳಲಿದೆ ನೀನು ಎಲ್ಲಿರುವೆ ಎಂಬುದು ನನ್ನ ಕಣ್ಣರಿವು ಎಂಬುದ ನಾನಲ್ಲದೆ ನೀನರಿದೆಯಾ ಹೇಳೇ ಅಕ್ಕಾ ಬೆಳಕ ತಿಂದಲ್ಲದೆ ಕನ್ನಡಿಯಲಿ...
ನಿಮ್ಮಿಂದಲೇ ನಾನು
Share:
Poems

ನಿಮ್ಮಿಂದಲೇ ನಾನು

February 11, 2022 ಜ್ಯೋತಿಲಿಂಗಪ್ಪ
ನಾನು ಹುಟ್ಟಿದ ಮೇಲೆ ಹುಟ್ಟಿತು ನನ್ನ ಇತಿಹಾಸ ನಾನು ಸತ್ತ ಮೇಲೆ ಹುಟ್ಟಿದ್ದು ನನ್ನ ಚರಿತ್ರೆ ಈ ನಡುವಿನ ಅಂತರ ನಾನು ಇದ್ದುದ್ದು ನನ್ನ ಸುಳ್ಳು ನಿಜ ನಾನು ಹೇಳಬಲ್ಲನೇ ನನ್ನ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಲಿಂಗದ ಹಂಗೇ…
ಲಿಂಗದ ಹಂಗೇ…
September 10, 2022
ಗುರುವಂದನೆ
ಗುರುವಂದನೆ
October 13, 2022
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಅಗ್ನಿಯ ಸುಡುವಲ್ಲಿ…
ಅಗ್ನಿಯ ಸುಡುವಲ್ಲಿ…
April 29, 2018
ಯುದ್ದವೋ… ಶಾಂತಿಯೋ…
ಯುದ್ದವೋ… ಶಾಂತಿಯೋ…
April 5, 2026
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಸಂತೆಯ ಸಂತ
ಸಂತೆಯ ಸಂತ
September 7, 2020
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ನೀರಿನ ಬರ ನೀಗುವುದು ಹೇಗೆ?
ನೀರಿನ ಬರ ನೀಗುವುದು ಹೇಗೆ?
May 1, 2019
ಬಸವೋತ್ತರ ಶರಣರ ಸ್ತ್ರೀಧೋರಣೆ
ಬಸವೋತ್ತರ ಶರಣರ ಸ್ತ್ರೀಧೋರಣೆ
April 29, 2018
Copyright © 2026 Bayalu