Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸೂರ್ಯ
Share:
Poems January 8, 2023 ಜ್ಯೋತಿಲಿಂಗಪ್ಪ

ಸೂರ್ಯ

ಸೂರ್ಯ
ಈ ಸಂತೆಯೊಳಗೇನು
ಹುಡುಕುತಿರುವೇ…?
ನಿಶ್ಶಬ್ದ, ಮಾರುವುದಿಲ್ಲವೇ…!

ಅದು ಮಂದಿರ ಮಸೀದಿ ಚರ್ಚು ಮಠಗಳ ಹಕ್ಕು
ಸುಮ್ಮನೇ
ಕುಳಿತು ಕಣ್ಣೊಳಗಣ
ಬೆಳಕ ಸದ್ದು ಕೇಳು

ಈ
ಸಂತೆಗೆ
ಬಂದವರೆಲ್ಲಾ ಬೆಳಕ
ಕದ್ದೇ ಬಂದವರೇ ಕಣ್ಣಮುಚ್ಚಿ

ಈ
ಸಂತೆಯಲಿ
ಸಿಂತೇ ಮಾಡುವವ
ನೀನೊಬ್ಬನೇ ನೋಡು
ಸಂತೇ ಕಟ್ಟುವ ಹೊತ್ತಾಯಿತು
ಬಿಡು ದಾರಿ.

Previous post ಆ ಬಿರುಗಾಳಿ ಹುಟ್ಟಲೊಡನೆ…
ಆ ಬಿರುಗಾಳಿ ಹುಟ್ಟಲೊಡನೆ…
Next post ಗುರುವಿಗೆ ನಮನ…
ಗುರುವಿಗೆ ನಮನ…

Related Posts

ಹುಡುಕಾಟ
Share:
Poems

ಹುಡುಕಾಟ

July 21, 2024 ಜ್ಯೋತಿಲಿಂಗಪ್ಪ
ಈ ಹುಡುಕಾಟ ಒಂದು ಹುಡುಗಾಟಿಕೆ ಯಾರು ಏನನು ಏತಕಾಗಿ ಹುಡುಕುವುದು ಇರುವುದ ಹೇಳಲಾರರು ಕಂಡುದ ಕಾಣಲಾರರು ಇಲ್ಲಿಂದ ಆಚೆಯದು ಕನಸು ಅಲ್ಲಿಂದ ಈಚೆಯದೂ ಕನಸು ಕನಸಿನ ಆಚೆ ಈಚೆಯೂ ಕನಸು...
ನದಿಯನರಸುತ್ತಾ…
Share:
Poems

ನದಿಯನರಸುತ್ತಾ…

October 6, 2020 ಜ್ಯೋತಿಲಿಂಗಪ್ಪ
ಜ್ಞಾನವೆಂಬುದೇನು? ಮನೋ ಭೇದ. -ಅಲ್ಲಮ ನಾನು ಹುಟ್ಟುವಾಗ ಹೇಳಿ ಬಂದೆನೇ ಸಾಯುವಾಗಲೂ ಅಷ್ಟೇ ಬದುಕು ಹೇಳದು ಏನೂ ಈ ಕಡಲಲಿ ಕಳೆದಿರುವ ನದಿ ಹುಡುಕುತಿರುವೆ ಹುಡುಕುತಿರುವ ನದಿ...

Comments 1

  1. ಪೆರೂರು ಜಾರು, ಉಡುಪಿ
    Jan 16, 2023 Reply

    ನೇಸರ ನಿತ್ಯ ಗಾಡಿ ಕಟ್ಟಿದರೂ ಬೇಸರ ಸಂತೆಗಲ್ಲ, ಸಂತೆಯ ಒಳಗಿಟ್ಟು ಬೆಳಕುರಿಸಿದವರಿಗೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಮಹದೇವ ಭೂಪಾಲ ಮಾರಯ್ಯನಾದದ್ದು…
ಮಹದೇವ ಭೂಪಾಲ ಮಾರಯ್ಯನಾದದ್ದು…
March 5, 2019
…ಬಯಲನೆ ಬಿತ್ತಿ
…ಬಯಲನೆ ಬಿತ್ತಿ
August 11, 2025
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-3
December 6, 2020
ಅರಿವಿಗೆ ಬಂದ ಆರು ಸ್ಥಲಗಳು
ಅರಿವಿಗೆ ಬಂದ ಆರು ಸ್ಥಲಗಳು
August 11, 2025
ನಾನು  ಬಿಂಬ
ನಾನು ಬಿಂಬ
September 13, 2025
ಮನಕ್ಕೆ ಮನ ಸಾಕ್ಷಿಯಾಗಿ…
ಮನಕ್ಕೆ ಮನ ಸಾಕ್ಷಿಯಾಗಿ…
October 2, 2018
ವೀರದಾಸಮ್ಮನ ಸಹಜಾಮನಸ್ಕ ಯೋಗ
ವೀರದಾಸಮ್ಮನ ಸಹಜಾಮನಸ್ಕ ಯೋಗ
October 21, 2024
ಶರಣನಾಗುವ ಪರಿ
ಶರಣನಾಗುವ ಪರಿ
June 3, 2019
ಸಾವಿನ ಅರಿವೆ ಕಳಚಿ!
ಸಾವಿನ ಅರಿವೆ ಕಳಚಿ!
September 14, 2024
ಅಲ್ಲಮಪ್ರಭು ಮತ್ತು ಮಾಯೆ
ಅಲ್ಲಮಪ್ರಭು ಮತ್ತು ಮಾಯೆ
January 7, 2022
Copyright © 2025 Bayalu