Share: Poems …ಬಯಲನೆ ಬಿತ್ತಿ August 11, 2025 ಜ್ಯೋತಿಲಿಂಗಪ್ಪ ಅಲ್ಲಿ ನೇತಾಡುವ ಪಟಗಳೆಲ್ಲಾ ನಿನ್ನೆಯವು ಯಾರಿದ್ದಾರೆ…ಯಾರಿಲ್ಲ…ಯಾರೆಲ್ಲ ಕಣ್ಣೊಳಗಣ ರೂಹು ಕಣ್ಣ ಕೊಲ್ಲದು ಕಂಗಳ ಮರೆಯ ಕತ್ತಲಿಗೆ ಕಂಗಳೇ ಪ್ರಮಾಣ ಪದದ ಅರ್ಥ...
Share: Poems ಈ ಬಳ್ಳಿ… October 21, 2024 ಜ್ಯೋತಿಲಿಂಗಪ್ಪ ಗಾಳಿ ಉರಿಸುವುದು ಆರಿಸುವುದು ದೀಪ ಬೆಳಗಿಸುವುದು ಯಾರು…? ನಾನೂ ಒಂದು ದೀಪ ದ್ವೀಪದ ದಡ ಕಾಯುತ್ತಾ ಕಾಯುತ್ತಾ ಅಲೆ ಎಣಿಸುತಿರುವೆ ಈ ಸಂಖ್ಯೆ ಮೂರನ್ನು ದಾಟದೇ… ಈ...
Comments 1
Kumuda H
Feb 13, 2023ಕಣ್ಣಪರಿಧಿಯ ದಾಟಿ ಕಾಣುವುದು ಏನು? ಕಾಣಲಾರದುದು ಏನು? ಜ್ಯೋತಿಲಿಂಗಪ್ಪನವರ ಕವನ ಹಾಯ್ಕುಗಳಂತೆ ಅರ್ಥಪದರುಗಳನ್ನು ಬಿಚ್ಚಿಕೊಳ್ಳುತ್ತದೆ.