Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ಬೆಳಕಲಿ ದೀಪ
Share:
Poems

ಬೆಳಕಲಿ ದೀಪ

December 8, 2021 ಜ್ಯೋತಿಲಿಂಗಪ್ಪ
ಅಕಾಲ; ಹಗಲು ಕನಸು ಬೆಳಕೆಂಬುದೇನೆಂದರಿಯದೆ ಕತ್ತಲು; ಬೆಳಕಾಗಿತ್ತು ಬಯಲ ಬಂಧಿಸಲು ಮೋಡದಿಂದಿಳಿಯುವ ನೀರ ಸೂತ್ರ.. ಈ ಜ್ಞಾನದ ಕೇಡು ನನಗೆ ಕಣ್ಣಲ್ಲಿ ಕತ್ತಲಿರಿಸಿದೆ ಬೆಳಕಲಿ ದೀಪ...
ತುದಿಗಳೆರಡು ಇಲ್ಲವಾದಾಗ…
Share:
Poems

ತುದಿಗಳೆರಡು ಇಲ್ಲವಾದಾಗ…

March 9, 2023 ಕೆ.ಆರ್ ಮಂಗಳಾ
ಭೂಮಿ- ಆಕಾಶದ ದೂರ ಅಳಿದಾಗ ಭುವಿಯ ಸೆಳೆತವೂ ಇಲ್ಲ ಆಗಸದ ಎಳೆತವೂ ಇಲ್ಲ. ಹಗಲು- ರಾತ್ರಿಗಳ ಭ್ರಮಣ ಸರಿದಾಗ ಬೆಳಗಿನ ಬಯಕೆಯೂ ಇಲ್ಲ ಕತ್ತಲೆಯ ಭಯವೂ ಇಲ್ಲ. ಧರ್ಮ- ಅಧರ್ಮಗಳ...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
ಈ ಕಾವಿ ಹಾಕ್ಕಂಡ ಮೇಲಾ ಭಿನ್ನ ಬೇಧ ಇಲ್ಲ ಕಾಣೋ…
February 11, 2022
ಬಸವನಾ ಯೋಗದಿಂ…
ಬಸವನಾ ಯೋಗದಿಂ…
July 1, 2018
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಸವೇಜನಾಃ ಸುಖಿನೋ ಭವಂತು
ಸವೇಜನಾಃ ಸುಖಿನೋ ಭವಂತು
August 2, 2020
ಹೀಗೊಂದು ತಲಪರಿಗೆ (ಭಾಗ- 3)
ಹೀಗೊಂದು ತಲಪರಿಗೆ (ಭಾಗ- 3)
August 8, 2021
ವಚನ – ಸಾಂಸ್ಕೃತಿಕ ತಲ್ಲಣಗಳು
ವಚನ – ಸಾಂಸ್ಕೃತಿಕ ತಲ್ಲಣಗಳು
November 1, 2018
ಯುವಕರ ಹೆಗ್ಗುರುತು: ಚನ್ನಬಸವಣ್ಣ
ಯುವಕರ ಹೆಗ್ಗುರುತು: ಚನ್ನಬಸವಣ್ಣ
November 10, 2022
ಗುರುವಿನ ಸಂಸ್ಮರಣೆ
ಗುರುವಿನ ಸಂಸ್ಮರಣೆ
October 6, 2020
ಲಿಂಗಾಯತರ ಅವೈದಿಕ ನಂಬಿಕೆಗಳು
ಲಿಂಗಾಯತರ ಅವೈದಿಕ ನಂಬಿಕೆಗಳು
April 29, 2018
ಮಾಯದ ಗಾಯ
ಮಾಯದ ಗಾಯ
October 19, 2025
Copyright © 2025 Bayalu