Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಬೆಳಕು ಸಿಕ್ಕೀತೆ?
Share:
Poems March 9, 2023 ಜ್ಯೋತಿಲಿಂಗಪ್ಪ

ಬೆಳಕು ಸಿಕ್ಕೀತೆ?

ಈಗ
ನೀನು ಮರೆವು
ನಾನು
ಇರುವೆ ನಾ..

ಹೇಳ
ಬಾರದು ಕೇಳ
ಬಾರದು

ಬಾಳೆ
ಹಣ್ಣಾಗಿ ಈಗಷ್ಟೇ
ಬಾಗಿದೆ

ಏನೇ ಹೇಳಿ
ಕಾಣುವುದೆಲ್ಲಾ ಸತ್ಯವೇ
ಅಲ್ಲಾ
ಏನೂ ಆಗಬಹುದು

ಆಕಾಶ ಮೈದೆರೆದರೆ ಬಯಲು ಕಾಣುವುದು.

*** ***

ಕಣ್ಣಳತೆಗೆ ಸಿಕ್ಕ ಬೆಳಕು
ಕಂಡೆ
ಕಣ್ಣಳತೆಗೆ ಸಿಗದು ಬೆಳಕು
ಕಂಡೆ
ಕಂಡೆ ಕಂಡೆ ಕಣ್ಣಳತೆಯ
ಕಂಡೆ
ಕಣ್ಣ ಒಳಗಣ ಸಿಕ್ಕು
ತಂತಿ ಹರಿದ ತಂಬೂರಿ

ದೃಷ್ಟಿಯ ಮರೆವೆ ಕಣ್ಣಿಗೆ ಕತ್ತಲು
ಕಣ್ಣೇ ಬೆಳಗಿದರೆ ದೃಷ್ಟಿ ಮರೆ.

Previous post ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
Next post ತುದಿಗಳೆರಡು ಇಲ್ಲವಾದಾಗ…
ತುದಿಗಳೆರಡು ಇಲ್ಲವಾದಾಗ…

Related Posts

ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...
ಹುಡುಕಿಕೊಡು ಗುರುವೇ…
Share:
Poems

ಹುಡುಕಿಕೊಡು ಗುರುವೇ…

July 4, 2022 ಕೆ.ಆರ್ ಮಂಗಳಾ
ದೇಹದಲ್ಲೋ ಭಾವದಲ್ಲೋ ಎದೆಯ ಒಳಗೋ ತಲೆಯ ಒಳಗೋ ಕಳೆದುಹೋಗಿದ್ದೇನೆ ನಾನು ಕಳೆದುಹೋಗಿದ್ದೇನೆ… ಕುಲದಲ್ಲೋ ಛಲದಲ್ಲೋ ಹಠದಲ್ಲೋ ಅಹಮಿನಲ್ಲೋ ಸೇರಿಹೋಗಿದ್ದೇನೆ ನಾನು...

Comments 3

  1. Savitha Bannur
    Mar 12, 2023 Reply

    ಆಕಾಶ ಮೈದೆರೆದರೆ ಬಯಲು ಕಾಣಬಹುದು!- ಬೆಡಗಿನ ವಚನದಂತಿರುವ ಕವನದ ಸಾಲು ಗಮನ ಸೆಳೆದು ವಿಚಾರಕ್ಕೆ ಹಚ್ಚುತ್ತದೆ.

  2. ಶಿವಕುಮಾರ್ ಎಲ್
    Mar 12, 2023 Reply

    ಕಾಣುವುದೆಲ್ಲಾ ಸತ್ಯವಲ್ಲಾ ಎನ್ನುತ್ತಾರೆ, ಕಂಡದ್ದೆಲ್ಲಾ ಸುಳ್ಳೆಂದರೆ ಬಾಳುವುದು ಹೇಗೆ? ನಿಜ ಯಾವುದು, ಮಾಯೆ ಯಾವುದು?

  3. ಪೆರೂರು ಜಾರು, ಉಡುಪಿ
    Mar 12, 2023 Reply

    ಆಗಸ ಭೂಮಿ ತುದಿಯಲ್ಲಿ ಒಂದಾದಂತೆ ಕಂಡುದು ಭ್ರಮೆ
    ತುದಿಗಳಿಲ್ಲಾ ಎಂಬ ಅರಿವು ನಿಚ್ಚಳವಾದಾಗ
    ತುದಿ ಎಳೆವವರು ಹೆಚ್ಚಾಗಿ ಹುಚ್ಚು ಬಯಲಾಯ್ತು.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಲುಗಿದ ಕಲ್ಯಾಣ – ನೊಂದ ಶರಣರು
ನಲುಗಿದ ಕಲ್ಯಾಣ – ನೊಂದ ಶರಣರು
January 10, 2021
ಲಿಂಗಾಯತ ಮಠಗಳು ಮತ್ತು ಬಸವತತ್ವ
ಲಿಂಗಾಯತ ಮಠಗಳು ಮತ್ತು ಬಸವತತ್ವ
July 21, 2024
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
ಗುರು ತತ್ತ್ವವೇ ಅಥವಾ ವ್ಯಕ್ತಿಯೆ?
July 1, 2018
ಎರವಲು ಮನೆ…
ಎರವಲು ಮನೆ…
August 10, 2023
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
ಬೇಡವಾದುದನ್ನು ಡಿಲೀಟ್ ಮಾಡುತ್ತಿರಬೇಕು
January 7, 2022
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು
April 29, 2018
ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
October 21, 2024
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
Copyright © 2026 Bayalu