Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಎಲ್ಲಿದ್ದೇನೆ ನಾನು?
Share:
Poems

ಎಲ್ಲಿದ್ದೇನೆ ನಾನು?

February 10, 2023 ಕೆ.ಆರ್ ಮಂಗಳಾ
ನರನಾಡಿಗಳಲ್ಲೋ ರಕ್ತ ಮಾಂಸಗಳಲ್ಲೋ ಮಿದುಳಿನಲೋ ಹೃದಯದಲೋ, ಚರ್ಮದ ಹೊದಿಕೆಯಲೋ ಎಲ್ಲಿದ್ದೇನೆ ನಾನು? ಬಾಡುವ ದೇಹದಲೋ ಬದಲಾಗೋ ವಿಚಾರಗಳಲೋ ಬೆಂಬಿಡದ ಭಾವಗಳಲ್ಲೋ ಬೇರೂರಿದ...
ಸುಳ್ಳು ಅನ್ನೋದು…
Share:
Poems

ಸುಳ್ಳು ಅನ್ನೋದು…

April 6, 2023 ಜ್ಯೋತಿಲಿಂಗಪ್ಪ
ನಾ ಭಕ್ತನಾಗದೆ ನೀ ದೇವನಾದೆಯಾ ಭಕ್ತಿ ಎನ್ನಳವಲ್ಲ ದೇವತನವೂ ನಿನ್ನಳವಲ್ಲ ಕೂಡಿ ಕೊಂಡಾಡುವ ಭಾವ ಭಾವ ತಪ್ಪಿದ ಇಜ್ಜೋಡು ಕತ್ತಲೊಳಗೆ ಬೆತ್ತಲಾಟ ಅಂಗಣದೊಳಗಾಡುವ ಆರು ಗಿಳಿವಿಂಡು...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಪರಿಪೂರ್ಣತೆಯೆಡೆಗೆ ಪಯಣ
ಪರಿಪೂರ್ಣತೆಯೆಡೆಗೆ ಪಯಣ
April 29, 2018
ಮಣ್ಣಲ್ಲಿ ಹುಟ್ಟಿ…
ಮಣ್ಣಲ್ಲಿ ಹುಟ್ಟಿ…
February 6, 2025
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
ವಚನಗಳ ನೆಲೆಯಲ್ಲಿ ವ್ಯಕ್ತಿತ್ವ ವಿಕಸನ
July 10, 2025
ಶಬ್ದದೊಳಗಣ ನಿಶ್ಶಬ್ದ…
ಶಬ್ದದೊಳಗಣ ನಿಶ್ಶಬ್ದ…
July 21, 2024
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಲಿಂಗಾಯತ ಸ್ವತಂತ್ರ ಧರ್ಮ
ಲಿಂಗಾಯತ ಸ್ವತಂತ್ರ ಧರ್ಮ
July 10, 2023
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಭ್ರಾಂತಿಯೆಂಬ ತಾಯಿ…
ಭ್ರಾಂತಿಯೆಂಬ ತಾಯಿ…
April 29, 2018
ಅಲ್ಲಮಪ್ರಭುದೇವರ ಸ್ವರವಚನಗಳು
ಅಲ್ಲಮಪ್ರಭುದೇವರ ಸ್ವರವಚನಗಳು
December 9, 2025
Copyright © 2026 Bayalu