Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಹಣತೆ ಸಾಕು
Share:
Poems

ಹಣತೆ ಸಾಕು

September 14, 2024 ಜ್ಯೋತಿಲಿಂಗಪ್ಪ
ಬೆಳಕ ನೋಡಲಾಗದ ಕಣ್ಣು ದೀಪ ಹಚ್ಚಿದರೆ ಕಣ್ಣು ಕತ್ತಲು ಹಚ್ಚದಿರೆ ಹೃದಯ ಕತ್ತಲು ದೀಪ ಬೆಳಗಿಸುವ ಕಷ್ಟ ಕತ್ತಲೆಂಬುದು ಕತ್ತಲಾಗದು ಬೆಳಕೆಂಬುದು ಬೆಳಕಾಗದು ಏನೂ ಕೂಡಿಡದೆ...
ನಾನೆಲ್ಲಿ ಇದ್ದೆ?
Share:
Poems

ನಾನೆಲ್ಲಿ ಇದ್ದೆ?

April 29, 2018 ಕೆ.ಆರ್ ಮಂಗಳಾ
ಶರಧಿ ಭೂಮಿಯ ನುಂಗಿ ಸೂರ್ಯ ಶರಧಿಯ ನುಂಗಿ ಆಗಸ ಸೂರ್ಯನ ನುಂಗಿ ವಾಯು ಆಗಸ ನುಂಗಿ ಎಲ್ಲ ಎಲ್ಲವ ನುಂಗಿ ನೊಣೆಯುವಾಗ ನಾನೆಲ್ಲಿ ಅಡಗಿದ್ದೆ? ಬಾಲ್ಯ ಭ್ರೂಣವ ನುಂಗಿ ಹರಯ ಬಾಲ್ಯವ...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
September 6, 2023
ದಡ ಸೋಂಕದ ಅಲೆಗಳು
ದಡ ಸೋಂಕದ ಅಲೆಗಳು
July 10, 2025
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಲಿಂಗಾಚಾರ
ಲಿಂಗಾಚಾರ
May 6, 2021
ನೆಮ್ಮದಿ
ನೆಮ್ಮದಿ
April 6, 2020
ಅಳಿದು ಕೂಡುವುದು- ಅಳಿಯದೆ ಕೂಡುವುದು
ಅಳಿದು ಕೂಡುವುದು- ಅಳಿಯದೆ ಕೂಡುವುದು
March 9, 2023
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
ಶರಣರ ಚರಿತ್ರೆಯ ಮೇಲೆ ಹೊಸಬೆಳಕು
April 29, 2018
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
ಕಡಕೋಳ : ಮರೆತ ಹೆಜ್ಜೆಗಳ ಗುಲ್ದಾಸ್ಥ
March 6, 2024
ಸನಾತನ ಧರ್ಮ
ಸನಾತನ ಧರ್ಮ
October 10, 2023
ನೀರು… ಬರಿ ನೀರೇ?
ನೀರು… ಬರಿ ನೀರೇ?
December 13, 2024
Copyright © 2026 Bayalu