Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಹಾಯ್ಕು
Share:
Poems September 6, 2023 ಜ್ಯೋತಿಲಿಂಗಪ್ಪ

ಹಾಯ್ಕು

೦೧

ದೀಪ ಹಿಡಿದು
ಇರುಳು ಆ ನಕ್ಷತ್ರ
ಹುಡುಕಲುಂಟೇ…

೦೨

ಮದವೇ ಮದ್ಯ
ಮದ ಏರಿದ ಅಷ್ಟೂ
ಮತ್ತು ಏರಿತು.

೦೩

ಸಾವು ಎಂಬುದು
ಕೊಬ್ಬಿನ ಮಾತು ಅಲ್ಲಾ
ಮೆಲ್ಲ ಮಾತಾಡು.

೦೪

ಸುಡಲೇನುಂಟು
ಬಿಸಿಲೇ ಇಲ್ಲ ಸುಡು
ಬಿಸಿಲು ಮತ್ತು.

೦೫

ಕೂಗಿದಲ್ಲದೆ
ಕೂಗು ಕೇಳದೇ ಕೂಗು
ಇಲ್ಲವೇ ಯಾರೂ…

೦೬

ಈ ದಾರಿ ಹಿಡಿ
ಆ ಊರಿಗೆ ಪಯಣ
ಊರಿಲ್ಲದೂರು.

Previous post ಕನ್ನಡ ಕಾವ್ಯಗಳಲ್ಲಿ ಶರಣರು
ಕನ್ನಡ ಕಾವ್ಯಗಳಲ್ಲಿ ಶರಣರು
Next post ನಾನೊಂದು ನೀರ್ಗುಳ್ಳೆ
ನಾನೊಂದು ನೀರ್ಗುಳ್ಳೆ

Related Posts

ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...
ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...

Comments 1

  1. ದಯಾನಂದ ಜಗಳೂರು
    Sep 11, 2023 Reply

    ಸಾವು, ನಕ್ಷತ್ರ, ಮದ್ಯ, ದಾರಿ… ಈ ಅಕ್ಷರಗಳ ಚುಂಗು ಹಿಡಿದು ಜೀವ ಸತ್ಯವನ್ನು ಕಂಡುಕೊಳ್ಳುವ ವಿನೂತನ ಪ್ರಯತ್ನ.👌🏽

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬೆಳಕಿನೆಡೆಗೆ…
ಬೆಳಕಿನೆಡೆಗೆ…
June 10, 2023
ಶಿವಮಯ-ಶಿವೇತರ ಗುಣಗಳು
ಶಿವಮಯ-ಶಿವೇತರ ಗುಣಗಳು
January 4, 2020
ಐನಸ್ಟೈನ್ ಮತ್ತು ದೇವರು
ಐನಸ್ಟೈನ್ ಮತ್ತು ದೇವರು
October 5, 2021
ಸಂದೇಹ ನಿವೃತ್ತಿ…
ಸಂದೇಹ ನಿವೃತ್ತಿ…
October 6, 2020
ಶಬ್ದದೊಳಗಣ ನಿಃಶಬ್ದ…
ಶಬ್ದದೊಳಗಣ ನಿಃಶಬ್ದ…
April 11, 2025
ಬರಿದಾಗುವ ಬೆರಗು
ಬರಿದಾಗುವ ಬೆರಗು
February 6, 2025
ದೇವರು: ಶರಣರು ಕಂಡಂತೆ
ದೇವರು: ಶರಣರು ಕಂಡಂತೆ
April 29, 2018
ಕಾಲ ಎಲ್ಲಿದೆ?
ಕಾಲ ಎಲ್ಲಿದೆ?
January 7, 2022
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಕಾಯೋ ಗುರುವೇ…
ಕಾಯೋ ಗುರುವೇ…
February 11, 2022
Copyright © 2026 Bayalu