Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೇಳಿಸಿತೇ?
Share:
Poems April 6, 2024 ಜ್ಯೋತಿಲಿಂಗಪ್ಪ

ಕೇಳಿಸಿತೇ?

ಈ
ಮೂರರ ತಿರುಳ ತೆಗೆದವರಾರು
ಐದರ ಒಗಟ ಬಿಡಿಸಿದವರಾರು
ಆರರ ಬೆಡಗು ಸವಿದವರಾರು

ಎರಡರಲಿ ಒಂದಾಗುವುದು
ಒಂದರಲಿ ಹಲವಾಗುವುದು
ಒಂದೆರಡಾಗಿ ಎರಡು ನಾಲ್ಕಾಗಿ…
ಅನಂತವ ಕಂಡರೆ ಹೇಳಿ

ನಿಂದರೆ ನೀ ಕೆಡುವೆ
ಬಂದರೆ ನಾ ಕೆಡುವೆ

ಸಂತೆಗೆ ಬಂದವರ ಕೂಡೆ
ಸಮಯಾಚಾರವೇ…

ಅರಿವ ಮುನ್ನವೇ ಅರಿದೆನೆಂಬುದಿಲ್ಲ
ಅರಿದ ಮೇಲೆ ಅರಿವೆಂಬುದೇ ಇರದು

ನೆಲಕ್ಕೆ ಬಿತ್ತಿದ ಬೀಜ
ಮೊಳಕೆಯ ಸದ್ದು…
ಕೇಳಿಸಿತೇ…?

Previous post ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
Next post ಒಂದಾಗಿ ನಿಂತೆ…
ಒಂದಾಗಿ ನಿಂತೆ…

Related Posts

WHO AM I?
Share:
Poems

WHO AM I?

June 17, 2020 Chittara K. V
I have a wide brain And a open mind I think a lot at times But I come to a point To ask myself- Who am I? I swallow the pain But speak with the...
ನೋಟದ ಕೂಟ…
Share:
Poems

ನೋಟದ ಕೂಟ…

May 10, 2023 ಕೆ.ಆರ್ ಮಂಗಳಾ
ಕಾಣುವುದೇ ಒಂದು ನೋಟ ಹೇಳುವುದೇ ಬೇರೊಂದು ಉಸಿರ ಘಮಲಲಿ ಇಲ್ಲಾ ಹಿಡಿದ ವಾಸನೆಯ ಕುರುಹು ಕಿವಿಗೆ ಬಿದ್ದ ಶಬ್ದಕೂ ಕೇಳಿಸಿಕೊಂಡುದಕೂ ಕಾಣಲಿಲ್ಲ ಸಾಮ್ಯತೆ ನಾಲಿಗೆ ರುಚಿಸಿದ್ದಕ್ಕೂ...

Comments 1

  1. ಜಯರಾಜ ಸಿದ್ದಾಪುರ
    Apr 12, 2024 Reply

    ಮೂರು, ಐದು, ಆರು, ಎರಡು, ಒಂದು… ಇವುಗಳ ಮರ್ಮ ತಿಳಿಯದೇ ಮೊಳಕೆಯ ಸದ್ದು ಹೇಗೆ ತಾನೆ ಕೇಳಿಸುತ್ತದೆ?

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
ವಚನಗಳಲ್ಲಿ ದೇವನೊಲುಮೆ… ಒಂದು ಚಿಂತನೆ
September 14, 2024
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ…
June 14, 2024
ಗುರು ಶಿಷ್ಯ ಸಂಬಂಧ
ಗುರು ಶಿಷ್ಯ ಸಂಬಂಧ
April 6, 2024
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
ಶರಣರ, ತತ್ವಪದಕಾರರ ಹಾಗೂ ಸೂಫಿ ಪರಂಪರೆಗಳ ತಾತ್ವಿಕ ನೆಲೆಗಳು
January 4, 2020
ಕರ್ತಾರನ ಕಮ್ಮಟ- ಭಾಗ 3
ಕರ್ತಾರನ ಕಮ್ಮಟ- ಭಾಗ 3
September 5, 2019
ಕನ್ನಡ ಕವಿ ಸಂತರಲ್ಲಿ ಧರ್ಮ…
ಕನ್ನಡ ಕವಿ ಸಂತರಲ್ಲಿ ಧರ್ಮ…
May 10, 2022
ಶರಣರು ಕಂಡ ಆಹಾರ ಪದ್ಧತಿ
ಶರಣರು ಕಂಡ ಆಹಾರ ಪದ್ಧತಿ
April 29, 2018
ತೊತ್ತುಗೆಲಸವ ಮಾಡು
ತೊತ್ತುಗೆಲಸವ ಮಾಡು
June 5, 2021
Copyright © 2026 Bayalu