Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಸಾವಿನ ಅರಿವೆ ಕಳಚಿ!
Share:
Poems September 14, 2024 ಜಬೀವುಲ್ಲಾ ಎಂ.ಅಸದ್

ಸಾವಿನ ಅರಿವೆ ಕಳಚಿ!

ತೆರೆದ ಬೆಂಕಿಯ ಕಣ್ಣಲಿ
ತಾವರೆಯ ಪ್ರತಿಬಿಂಬ
ಕತ್ತಲೆ ಬೆಳಕಿನ ನಡುವಿನ ಯುದ್ಧ
ಮುಗುಳ್ನಕ್ಕ ಬುದ್ಧ!

ಕಟ್ಟಿದ ಸೇತುವೆ ಬಳಸಿದ ಲತೆ
ಚಿಗುರಿದ ಎಲೆಎಲೆಯ ತುಂಬಾ
ಇಬ್ಬನಿಯ ಕಲರವ
ಧ್ಯಾನವಾಯಿತು ಭಂಗ!

ನೀಲಮೆಯ ಈಜಿ
ಮರಳಿದೆ ರೆಕ್ಕೆ ಸಂಕುಲ
ಕಡಲ ದಂಡೆಯಲಿ ಗೂಡು ಕಟ್ಟಿ
ಹುಟ್ಟಿತು ಸ್ಥಾವರ!

ದಿಗಂತದ ಬುಟ್ಟಿಯಲಿ
ಹಣ್ಣಾಗಿ ನೇಸರ
ನಾಳೆಗೆ ಮತ್ತೆ ಹುಟ್ಟುವನು
ಸಾವಿನ ಅರಿವೆ ಕಳಚಿ!

Previous post ಭಾಷೆ ಮತ್ತು ಚಿಂತನೆ
ಭಾಷೆ ಮತ್ತು ಚಿಂತನೆ
Next post ಹಣತೆ ಸಾಕು
ಹಣತೆ ಸಾಕು

Related Posts

ಹಾದಿಯ ಹಣತೆ…
Share:
Poems

ಹಾದಿಯ ಹಣತೆ…

June 12, 2025 ಕೆ.ಆರ್ ಮಂಗಳಾ
ಕೈಯಲಿ ಹಿಡಿದು ಅಲೆಯುತಲಿದ್ದೆ ಕಣ್ಣಿಗೊತ್ತಿಕೊಂಡು ಕರಗುತಲಿದ್ದೆ ಎದೆಗವುಚಿಕೊಂಡು ಮುದ್ದಾಡುತಲಿದ್ದೆ ತಲೆಯ ಮೇಲೆ ಹೊತ್ತು ಬೀಗುತಲಿದ್ದೆ… ವಚನ ರಾಶಿಯಲಿ ಅರಸುತಲಿದ್ದೆ ಹಿರಿಯರ...
ನಾನು  ಬಿಂಬ
Share:
Poems

ನಾನು ಬಿಂಬ

September 13, 2025 ಜ್ಯೋತಿಲಿಂಗಪ್ಪ
ರೂಪಿನ ಸಂಚವ ಕೆಡಿಸಿ ನಿರೂಪು ಸಯವಾಗಿತ್ತು. -ಅಲ್ಲಮ ಈ ಕನ್ನಡಿಯಲಿ ಕಾಣುವ ನನ ಬಿಂಬವ ಓಡಿಸುವುದು ಹೇಗೆ…??!! ಕಣ್ಣ ಮುಚ್ಚಿದರೆ ಕನ್ನಡಿ ದೂರ ಕಣ್ಣ ತೆರೆದರೆ ನಾನು ಅದೂರ...

Comments 4

  1. ಮಧು ಬಿ.ಎನ್.
    Sep 17, 2024 Reply

    ಜಬೀವುಲ್ಲಾ ರವರ ‘ ಸಾವಿನ ಅರಿವೆ ಕಳಚಿ…’ ಕವಿತೆ ಇತ್ತೀಚೆಗೆ ನಾನು ಆಸ್ವಾದಿಸಿದ ಅತ್ಯುತ್ತಮ ಕವಿತೆ. ಬಳಸಿಕೊಂಡ ರೂಪಕಗಳು ಕೂಡಾ ನವನವೀನ. ಧನ್ಯವಾದಗಳು.

    • Zabiulla M Asad
      Sep 19, 2024 Reply

      ಧನ್ಯವಾದಗಳು ಸರ್ 🙏

  2. ಗಂಗಾಧರ ಜವಳೂರು
    Sep 19, 2024 Reply

    ‘ಕಡಲ ದಂಡೆಯಲಿ ಗೂಡು ಕಟ್ಟಿ
    ಹುಟ್ಟಿತು ಸ್ಥಾವರ!’… ತುಂಬಾ ಚೆನ್ನಾಗಿದೆ ಸರ್.

  3. Harsha, Raichur
    Sep 22, 2024 Reply

    ಕತ್ತಲೆ- ಬೆಳಗಿನ ನಡುವಿನ ಯುದ್ಧದಲ್ಲಿ ಬಿದ್ದವರು ನಾವಲ್ಲವೇ? ಅದಕ್ಕೇ ಬುದ್ಧ ನಕ್ಕಿದ್ದು… ನಮ್ಮ ಮತಿಹೀನತೆಯನ್ನು ಕಂಡು…..

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾ ಬರಬಾರದಿತ್ತು ಇಂಥ ಊರಿಗೆ…
ನಾ ಬರಬಾರದಿತ್ತು ಇಂಥ ಊರಿಗೆ…
July 10, 2023
ಹುಡುಕಿಕೊಡು ಗುರುವೇ…
ಹುಡುಕಿಕೊಡು ಗುರುವೇ…
July 4, 2022
ಭಕ್ತನೆಂತಪ್ಪೆ?
ಭಕ್ತನೆಂತಪ್ಪೆ?
April 29, 2018
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
ನಾನು ಯಾರು? ಎಂಬ ಆಳ ನಿರಾಳ (ಭಾಗ-4)
June 17, 2020
ಶರಣರು ಕಂಡ ಸಮಸಮಾಜ
ಶರಣರು ಕಂಡ ಸಮಸಮಾಜ
July 4, 2022
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
ಸಾವಿಲ್ಲದ ಝೆನ್ ಗುರು: ಥಿಚ್ ನಾತ್ ಹಾನ್
February 11, 2022
ನಿನ್ನೆ-ಇಂದು
ನಿನ್ನೆ-ಇಂದು
May 10, 2022
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿ ರಹಿತ ಬಯಲ ದರ್ಶನ
February 7, 2021
ನೂರನೋದಿ ನೂರಕೇಳಿ…
ನೂರನೋದಿ ನೂರಕೇಳಿ…
April 29, 2018
ಕುವೆಂಪು ಮತ್ತು ಬ್ರೆಕ್ಟ್
ಕುವೆಂಪು ಮತ್ತು ಬ್ರೆಕ್ಟ್
August 11, 2025
Copyright © 2026 Bayalu