Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಕೊನೆಯಿರದ ಚಕ್ರದ ಉರುಳು
Share:
Poems October 21, 2024 ಜಬೀವುಲ್ಲಾ ಎಂ.ಅಸದ್

ಕೊನೆಯಿರದ ಚಕ್ರದ ಉರುಳು

ಬೆಳಗು ಕತ್ತಲಿನೊಳಗೊ
ಕತ್ತಲು ಬೆಳಗಿನೊಳಗೊ
ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ
ಎಲ್ಲಾ ಬಯಲಾಗಿ
ಬಯಲೊಳಗೊ…

ಸತ್ಯ ಸುಳ್ಳಿನೊಳಗೊ
ಸುಳ್ಳು ಸತ್ಯದೊಳಗೊ
ಹತ್ತಿ ಉರಿಯುತ್ತಿರೆ ಬಯಕೆ
ನೋವಿನ ಹೊಗೆ ಮೆತ್ತಿ ಆಗಸಕೆ
ಮನದ ಭಿತ್ತಿಯೊಳಗೊ…

ಹುಟ್ಟು ಸಾವಿನೊಳಗೊ
ಸಾವು ಹುಟ್ಟಿನೊಳಗೊ
ಅಳಿದು ಉಳಿವ ರೀತಿ
ಎಲ್ಲಾ ಕಳೆವ ಭೀತಿ
ಕೊನೆಯಿರದ ಚಕ್ರದ ಉರುಳು
ಜಗದ ಬಂಧನದೊಳಗೊ…

Previous post ವೇದ ಶಾಸ್ತ್ರದವರ ಹಿರಿಯರೆನ್ನೆ…
ವೇದ ಶಾಸ್ತ್ರದವರ ಹಿರಿಯರೆನ್ನೆ…
Next post ಈ ಬಳ್ಳಿ…
ಈ ಬಳ್ಳಿ…

Related Posts

ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...
ಅರಿವು-ಮರೆವಿನಾಟ
Share:
Poems

ಅರಿವು-ಮರೆವಿನಾಟ

August 8, 2021 ಕೆ.ಆರ್ ಮಂಗಳಾ
ನೀನರಿಯೆ ನಾನಾರೆಂದು ನಾಮರೆತೆ ನೀನಾರೆಂದು ನನ್ನಲ್ಲೇ ನೀನಿದ್ದರೂ ನಿನ್ನಿಂದಲೇ ನಾ ಬದುಕಿದ್ದರೂ… ಇದೇ ಅಲ್ಲವೇ ವಿಸ್ಮಯ? ನಾ-ನೀನೆಂಬ ಉಭಯವೇ ಇಲ್ಲ ಭ್ರಮೆಗೆ ಬಲಿಯಾಗದೆ ತಿಳಿದು...

Comments 2

  1. ಗೌರಿಶಂಕರ ಎಂ.ಸಿ
    Oct 24, 2024 Reply

    ಜಬೀವುಲ್ಲಾ ಅವರ ಕವನ ಚಿಂತನೆಗೆ ಹಚ್ಚುತ್ತದೆ. ಅವರ ಕಾವ್ಯ ಭಾಷೆ 👌👌

  2. Jayadeva Hirekeruru
    Nov 1, 2024 Reply

    ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೋ… ಟ್ಯೂನಿನಲ್ಲಿ ಈ ಹಾಡು ಹಾಡಿಕೊಳ್ಳಬಹುದು. ಮನದ ಭಿತ್ತಿಯ ಕಲ್ಪನೆಗಳಿಗೆ ಗರಿ ಹಚ್ಚಿದಂತಿದೆ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಬಸವತತ್ವ ಸಮ್ಮೇಳನ
ಬಸವತತ್ವ ಸಮ್ಮೇಳನ
June 10, 2023
ಕಲ್ಯಾಣವೆಂಬ ಪ್ರಣತೆ
ಕಲ್ಯಾಣವೆಂಬ ಪ್ರಣತೆ
April 3, 2019
ತುತ್ತೂರಿ…
ತುತ್ತೂರಿ…
June 10, 2023
ಬಯಲಾಟ
ಬಯಲಾಟ
March 17, 2021
ಅರಿವು-ಮರೆವಿನಾಟ
ಅರಿವು-ಮರೆವಿನಾಟ
August 8, 2021
ನಾನು  ಬಿಂಬ
ನಾನು ಬಿಂಬ
September 13, 2025
ಒಳಗನರಿವ ಬೆಡಗು
ಒಳಗನರಿವ ಬೆಡಗು
September 10, 2022
ಸತ್ಯದ ಬೆನ್ನು ಹತ್ತಿ…
ಸತ್ಯದ ಬೆನ್ನು ಹತ್ತಿ…
April 29, 2018
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ…
October 6, 2020
ನಾನೆಂಬ ನಿನಾದ…
ನಾನೆಂಬ ನಿನಾದ…
January 15, 2026
Copyright © 2026 Bayalu