Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಗುರುವೆ ಸುಜ್ಞಾನವೇ…
Share:
Poems

ಗುರುವೆ ಸುಜ್ಞಾನವೇ…

September 7, 2021 ಕೆ.ಆರ್ ಮಂಗಳಾ
ಇದೆ ಎಂದೊಲಿದದ್ದು ಇಲ್ಲ ಹಾಗೇನೂ ಅಲ್ಲ ಎಂದು ಬಲವಾಗಿ ನಂಬಿದ್ದೂ ಇಲ್ಲವೇ ಇಲ್ಲ… ಹಂಬಲಿಸಿ ಹಿಡಿದಿದ್ದೆ ಹಟ ತೊಟ್ಟು ಪಡೆದಿದ್ದೆ ಹಬ್ಬಿಸಿಕೊಂಡಿದ್ದೇ ಕುಸುರಿ ಭಾವಗಳ, ಮನದ...
ಲಿಂಗದ ಹಂಗೇ…
Share:
Poems

ಲಿಂಗದ ಹಂಗೇ…

September 10, 2022 ಜ್ಯೋತಿಲಿಂಗಪ್ಪ
ಹೊದಿಯೋಕೊಂದು ಆಕಾಶ ಮಲಗೋಕೊಂದು ನೆಲ ಕುಡಿಯೋಕೊಂದು ಸಿಂಧು ಉಣ್ಣೋಕೆ ಒಂದಿಷ್ಟು ಭಿಕ್ಷೆ ಹಾಡೋಕೊಂದು ತಂಬೂರಿ ಕೇಳೋಕೊಂದು ಕಿವಿ ಇನ್ನೇನು ಆಂ ಮರೆತೇ ಮೆರೆಯಲು ಒಂದು ಮರೆವು...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಕಾದಿ ಗೆಲಿಸಯ್ಯ ಎನ್ನನು
ಕಾದಿ ಗೆಲಿಸಯ್ಯ ಎನ್ನನು
April 29, 2018
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
ಕನ್ನಡ ಸಿನೆಮಾದಲ್ಲಿ ವಚನ ಸಂಗೀತ ಮತ್ತು ಮಹಿಳೆಯ ಹೊಸರೂಪ
June 17, 2020
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
ನಾನು ಬಂದ ಕಾರ್ಯಕ್ಕೆ ನೀವು ಬಂದಿರಯ್ಯ…
July 1, 2018
ಹಣತೆ ಸಾಕು
ಹಣತೆ ಸಾಕು
September 14, 2024
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
ವಚನಗಳಲ್ಲಿ ವೈಜ್ಞಾನಿಕ ಚಿಂತನೆ
March 6, 2024
ಕಲಿಸು ಗುರುವೆ…
ಕಲಿಸು ಗುರುವೆ…
July 10, 2025
ಗಂಟಿನ ನಂಟು
ಗಂಟಿನ ನಂಟು
November 7, 2020
ನಾನು ಯಾರು? ಎಂಬ ಆಳ-ನಿರಾಳ
ನಾನು ಯಾರು? ಎಂಬ ಆಳ-ನಿರಾಳ
March 6, 2020
ಮಣ್ಣು ಮೆಟ್ಟಿದ ದಾರಿ
ಮಣ್ಣು ಮೆಟ್ಟಿದ ದಾರಿ
October 5, 2021
Copyright © 2025 Bayalu