Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೀರು… ಬರಿ ನೀರೇ?
Share:
Poems December 13, 2024 ಜ್ಯೋತಿಲಿಂಗಪ್ಪ

ನೀರು… ಬರಿ ನೀರೇ?

ಕತ್ತಲೆಂಬುದು ಕಣ್ಣ ಮುಂದೋ
ಕಣ್ಣ ಹಿಂದೋ…

ಜ್ಞಾನ ಎಂಬುದು ಅರಿವಲ್ಲ
ಅರಿದರೆ ಅಜ್ಞಾನ…

ಕತ್ತಲ ಒಳಗಣ ಬೆಳಕ
ಕೊಯ್ಯುವ ಜಾಣ ಬಲ್ಲ ಜ್ಞಾನದ ಬೆಳಸ

ಜ್ಞಾನವೇನು ಮರವೆಯೇ…

ನದಿ ಯಾವುದು
ನೀರು ಯಾವುದು

ದೋಣಿ ಯಾವುದು
ಹುಟ್ಟು ಯಾವುದು

ನದಿ ದಾಟಿಸಿದುದು ದೋಣಿಯೋ ಹುಟ್ಟೋ…

ನೀರ ನಡುವಿನ ದಾರಿ
ಕೂಡಿ ಹರಿಯದೇ

ನೀರು ಹರಿದರೆ ಹಳ್ಳ
ನಿಂತರೆ ಕೊಳ್ಳ

ನೀರರಿದು ನಿಂತು ಅಬ್ಧಿ..

ಹಸಿವು ಇದ್ದಲ್ಲಿ ಉಣ್ಣುವುದೇ ಸೊಗಸು.

Previous post ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
Next post ನಾನುವಿನ ಉಪಟಳ
ನಾನುವಿನ ಉಪಟಳ

Related Posts

ಬೆಳಕಿನ ಹುಳು
Share:
Poems

ಬೆಳಕಿನ ಹುಳು

December 9, 2025 ಜ್ಯೋತಿಲಿಂಗಪ್ಪ
ನನ್ನೀ ಮದವ ಸುಡಲು ಬರುವ ಬೆಳಕಿನ ಹುಳು ಹಗಲು ದೃಷ್ಟಿ ಮರೆ ಇರುಳು ಕಣ್ಣ ಮರೆ ಕತ್ತಲಲಿ ಮಿನುಗುವುದು ಏ ಕಣ್ಣೇ ದೃಷ್ಟಿಯ ಮರೆ ಮಾಡದಿರು ಇದು ಬರಿಯೆ ಹುಳು ಅಲ್ಲಾ ಬೆಳಕಿನ ಹುಳು...
ಗಂಟಿನ ನಂಟು
Share:
Poems

ಗಂಟಿನ ನಂಟು

November 7, 2020 ಕೆ.ಆರ್ ಮಂಗಳಾ
ಕಣ್ಣು ಮುಂಜಾಗಿದ್ದವೋ ಬೆಳಕು ಸಾಲದಾಗಿತ್ತೋ ನೂಲುವಾಗ ಗೊತ್ತಾಗಲೇ ಇಲ್ಲ ಎಂಥ ಸಿಕ್ಕುಗಳು ಅಂತೀರಿ! ನೇಯ್ಗೆಯ ತುಂಬೆಲ್ಲಾ ಗಂಟಿನುಂಡೆಗಳು ಅಹಮಿಕೆಗೆ ಆಕ್ರೋಶದ ಗಂಟು ಆಕ್ರೋಶಕೆ...

Comments 1

  1. ರವೀಶ್ ಜಗಲಿ
    Dec 18, 2024 Reply

    ಜ್ಞಾನಕ್ಕೆ ಅಜ್ಞಾನದ ಜಾಗ, ಕತ್ತಲಿಗೆ ಬೆಳಕಿನ ಒಡಲು… ಕವನ ಬೇರೆಲ್ಲಿಗೋ ದಾರಿ ತೋರುವಂತಿದೆ.👌👌

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ಸುತ್ತಿ ಸುಳಿವ ಆಟ
ಸುತ್ತಿ ಸುಳಿವ ಆಟ
May 6, 2021
ಶಿವಾಚಾರ
ಶಿವಾಚಾರ
April 9, 2021
ಸಂತೆಯ ಸಂತ
ಸಂತೆಯ ಸಂತ
September 7, 2020
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
ಶೂನ್ಯ ಸಂಪಾದನೆ – ಸಂಪಾದನೆಯ ತಾತ್ವಿಕತೆ
March 12, 2022
ವೈಚಾರಿಕ ಚಳುವಳಿಯ ಮರುಸ್ಥಾಪನೆ
ವೈಚಾರಿಕ ಚಳುವಳಿಯ ಮರುಸ್ಥಾಪನೆ
April 29, 2018
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
ಮಿಥ್ಯಾದೃಷ್ಟಿರಹಿತ ಬಯಲ ದರ್ಶನ
May 6, 2021
ನಡುವೆ ಸುಳಿವಾತ್ಮ…
ನಡುವೆ ಸುಳಿವಾತ್ಮ…
April 6, 2024
ಕರ್ತಾರನ ಕಮ್ಮಟ
ಕರ್ತಾರನ ಕಮ್ಮಟ
August 2, 2019
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
ಕಾಯಕದಿಂದ ಪ್ರತ್ಯಕ್ಷ ಪ್ರಾಣಲಿಂಗದೆಡೆಗೆ- 2
July 21, 2024
Copyright © 2026 Bayalu