Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಲ್ಲಿ ಹುಟ್ಟಿ…
Share:
Poems February 6, 2025 ಜ್ಯೋತಿಲಿಂಗಪ್ಪ

ಮಣ್ಣಲ್ಲಿ ಹುಟ್ಟಿ…

ಬರಿದಾಗದ ಕನಸುಗಳು ಮರೆವಿಗೆ ಸರಿಯವೇ..
ಕನಸುಗಳ ನುಂಗಿ ನುಂಗಿ ಕಣ್ಣೇನೂ ಬತ್ತವು

ತುಂಬಲು ಆಸೆಯೇ ಇಲ್ಲ
ಖಾಲಿ ಆಗುವುದು ಏನೂ ಇರದು

ಆಸೆ ಹೊತ್ತ ಮನವಿಲ್ಲ
ನಿರಾಸೆ ಎಂಬುದೇನೋ ಗೊತ್ತಿಲ್ಲ
ಕಾಯಕೆ ವಿಷ ಊಡಿಸುವ ಖ್ಯಾತಿ ಈ ಕರಣಂಗಳಿಗೇ ಸರಿ

“ನಾನು” ಇಲ್ಲದ ‘ನನ್ನ ಪ್ರಜ್ಞೆ’ಯೇ …
ಏನೆಲ್ಲವೂ ಅರಿವಿನ ಮರೆವು, ಮರೆವಿನೊಳಗಣ ಅರಿವು

ಬೆಳಕ ನಂದಿಸಲಾಗದು
ಉರಿವ ಕೆಂಡವ ನಂದಿಸಲಹುದು

ಮಣ್ಣಲ್ಲಿ ಹುಟ್ಟಿ ಬಯಲೊಳಗೆ ಬಯಲು
ದಾರಿಯಲಿ ಜೊತೆಯಾದ ಪಯಣಿಗ
ದಾರಿ ಕಳೆದ…
ಸಾವೇನು ಕೇಡೇ…

Previous post ಬರಿದಾಗುವ ಬೆರಗು
ಬರಿದಾಗುವ ಬೆರಗು
Next post ಗುರುವೆಂಬೋ ಬೆಳಗು…
ಗುರುವೆಂಬೋ ಬೆಳಗು…

Related Posts

ನಾನು ಯಾರು?
Share:
Poems

ನಾನು ಯಾರು?

December 8, 2021 Bayalu
ಕನ್ನಡಿ ಪ್ರತಿಬಿಂಬದಲ್ಲಿ ಕಂಡ ಕರಿಮೈಯ ಕವಚ ನೋಡಿ ಊಹಿಸಿಕೊಂಡದ್ದು ಸತ್ತು ಶವವಾಗಿ ಮಣ್ಣಲ್ಲಿ ಮಣ್ಣಾಗಿ ಹೋದವರನು ಕಂಡು ಊಹೆ ಕಳಚಿ, ಮೈಯ ಭ್ರಮೆಯಿಂದ ಹೊರಬಿದ್ದವನು ಕೇಳಿದ ನಾನು...
ನನ್ನ-ನಿನ್ನ ನಡುವೆ
Share:
Poems

ನನ್ನ-ನಿನ್ನ ನಡುವೆ

June 5, 2021 ಕೆ.ಆರ್ ಮಂಗಳಾ
ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...

Comments 2

  1. ಅಮಿತ್ ಜೆ
    Feb 18, 2025 Reply

    ಬಯಲು ಕವನಗಳು ಮತ್ತೆ ಮತ್ತೆ ಓದಿಸಿಕೊಳ್ಳುವಂತಿವೆ👌👌👌

  2. ವೀರಭದ್ರ ಸವಣೂರು
    Feb 22, 2025 Reply

    ಮಣ್ಣಲ್ಲೇ ಹುಟ್ಟಿ, ಮಣ್ಣಲ್ಲೇ ಮಣ್ಣಾಗುವ ದಾರಿಯಲ್ಲಿ ಸಿಕ್ಕಿದ್ದು, ಕಂಡಿದ್ದು ಈ ‘ನಾನು’!!!

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅರಿವು ಕಣ್ತೆರೆಯದವರಲಿ….
ಅರಿವು ಕಣ್ತೆರೆಯದವರಲಿ….
August 5, 2018
ಗುರುಪಥ
ಗುರುಪಥ
January 4, 2020
ಯೋಗ – ಶಿವಯೋಗ
ಯೋಗ – ಶಿವಯೋಗ
August 2, 2019
ಲಿಂಗಾಯತರು ಮತ್ತು ಬಸವತತ್ವ
ಲಿಂಗಾಯತರು ಮತ್ತು ಬಸವತತ್ವ
May 10, 2023
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಕುವೆಂಪು ಕಣ್ಣಲ್ಲಿ ಬಸವಣ್ಣ
ಕುವೆಂಪು ಕಣ್ಣಲ್ಲಿ ಬಸವಣ್ಣ
October 19, 2025
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
ಬಸವೇಶ್ವರರ ದಾಸೋಹ ತತ್ವ ಮತ್ತು ಗಾಂಧೀಜಿಯ ಧರ್ಮದರ್ಶಿತ್ವ
December 3, 2018
ಮೈಸೂರು ಜನಗಣತಿ (ಭಾಗ-3)
ಮೈಸೂರು ಜನಗಣತಿ (ಭಾಗ-3)
May 10, 2023
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
ಸವಣ ಸಾಧಕ ಶರಣನಾದ ಬಳ್ಳೇಶ ಮಲ್ಲಯ್ಯ
April 29, 2018
ವಚನಗಳ ಮಹತ್ವ
ವಚನಗಳ ಮಹತ್ವ
October 5, 2021
Copyright © 2026 Bayalu