Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಮಣ್ಣಿನ ಹೃದಯದಲಿ
Share:
Poems September 13, 2025 ಜಬೀವುಲ್ಲಾ ಎಂ.ಅಸದ್

ಮಣ್ಣಿನ ಹೃದಯದಲಿ

ಅಳಿದ ಮೇಲೆ ಉಳಿಯುವುದೇನು?
ಕೇವಲ ಕುರುಹು ಅಷ್ಟೇ!
ಗಾಳಿ ಬೀಸಿದಾಗ
ಎಲೆ ಉದುರಿದ ಹಾಗೇ
ಕಾಲ ಉರುಳುವ ಬಗೆ

ಇರುಳ ಕಣ್ಣಿನಾಗಸದಿ
ಕನಸು ನಾವೆಯಾಗಿ ತೇಲುವುದು
ಚುಚ್ಚುವ ಮುಳ್ಳುಗಳ ನಡುವೆ
ಹೂವೊಂದು ಬಿರಿದು ನಗುವುದು
ಮಣ್ಣಿನ ಹೃದಯದಲಿ ಹೀಗೆ

ಬಯಕೆಗಳ ಬೆನ್ನಹತ್ತಿ
ಕುರುಡು ಕುದುರೆಯ ಏರಿ
ದಶದಿಕ್ಕುಗಳಿಗೆ ದಿಕ್ಕೆಟ್ಟು ಓಡಿ
ತಾಕಿ, ತಟ್ಟಲಾದಿತೇನು?
ಸಾರ್ಥಕ ಬದುಕಿನ
ಗಮ್ಯದ ಬಯಲ ಬಾಗಿಲನು
ತಲುಪಲಾದಿತು ಹೇಗೆ?

Previous post ಜಾತಿಗಳು ಬೆರೆಯದೆ ಸುಖವಿಲ್ಲ
ಜಾತಿಗಳು ಬೆರೆಯದೆ ಸುಖವಿಲ್ಲ
Next post ನಾನು  ಬಿಂಬ
ನಾನು ಬಿಂಬ

Related Posts

ಹಣತೆಯ ಹಂಗು
Share:
Poems

ಹಣತೆಯ ಹಂಗು

October 19, 2025 ಕೆ.ಆರ್ ಮಂಗಳಾ
ನಾನೆಂಬ ಕತ್ತಲೆಗೆ ನೀನೆಂಬ ಜ್ಯೋತಿ ನಾನಿದ್ದಾಗ ನೀ ಇರಲೇ ಬೇಕೆನುವ ತರ್ಕ ನಾನು ಕರಗದೆ ನೀನಾಗಲಾರೆ ನೀನು ಸರಿಯದೇ ಬೆಳಕ ಕಾಣಲಾರೆ… ಕತ್ತಲೆಗಲ್ಲವೆ ಬೆಳಕಿನ ಮೋಹ? ಕೈಯ ಹಣತೆಯಲಿ...
ಎರವಲು ಮನೆ…
Share:
Poems

ಎರವಲು ಮನೆ…

August 10, 2023 ಕೆ.ಆರ್ ಮಂಗಳಾ
ಬೆಂಕಿ ಬಿದ್ದಿತ್ತು ಥಳುಕಿನ ಮಹಲಿಗೆ ಉರಿದುರಿದು ಬೂದಿಯಾಗಿತ್ತು ಪೇರಿಸಿ ಇಟ್ಟ ಸಿರಿ-ಸಂಪತ್ತು ಆರಿಸ ಹೋದರೆ ಕೈ ಸುಟ್ಟಿತ್ತು ಹಲುಬಿಹೆನೆಂದರೆ ದನಿ ಅಡಗಿತ್ತು ಕೂಗಲು ಹೋದರೆ...

Comments 2

  1. ಸರಳಾ ಚಂದ್ರಶೇಖರ ಸಾಲೀಮಠ
    Sep 27, 2025 Reply

    ಸರ್, ನಿಮ್ಮ ಕಲ್ಪನೆಯ- ‘ಎಲೆ ಉದುರಿದ ಹಾಗೆ, ಕಾಲ ಉರುಳುವ ಬಗೆ’ ಸಾಲು👌👌

  2. ಜಿ. ಶಿವಬಸವ
    Oct 2, 2025 Reply

    ಗಮ್ಯದ ಬಯಲ ಬಾಗಿಲನು
    ತಲುಪಲಾದಿತು ಹೇಗೆ?- ಗಮ್ಯ ಸೇರುವ, ಸೇರಲಾಗದ ತಳಮಳ.

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ನಾನು ಯಾರು?
ನಾನು ಯಾರು?
December 8, 2021
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
ವಿದ್ವಾಂಸರ ದೃಷ್ಟಿಯಲ್ಲಿ ಬಸವಣ್ಣ-2
November 7, 2020
ದೇಹ ದೇವಾಲಯ
ದೇಹ ದೇವಾಲಯ
June 12, 2025
ಕಾಯವೇ ಕೈಲಾಸ
ಕಾಯವೇ ಕೈಲಾಸ
April 29, 2018
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಆತ್ಮಹತ್ಯೆ-ಆತ್ಮವಿಶ್ವಾಸ
ಆತ್ಮಹತ್ಯೆ-ಆತ್ಮವಿಶ್ವಾಸ
January 10, 2021
ಭಾವದಲ್ಲಿ ಭ್ರಮಿತರಾದವರ…
ಭಾವದಲ್ಲಿ ಭ್ರಮಿತರಾದವರ…
July 4, 2022
ದಾಸೋಹ ತತ್ವ
ದಾಸೋಹ ತತ್ವ
January 10, 2021
ಬೆಳಕಲಿ ದೀಪ
ಬೆಳಕಲಿ ದೀಪ
December 8, 2021
ಕೊಂಡಗುಳಿ ಕೇಶಿರಾಜ ಮತ್ತು…
ಕೊಂಡಗುಳಿ ಕೇಶಿರಾಜ ಮತ್ತು…
April 6, 2020
Copyright © 2026 Bayalu