Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ಇದ್ದ ಅಲ್ಲಮ ಇಲ್ಲದಂತೆ
Share:
Poems April 29, 2018 ಡಾ. ಶಶಿಕಾಂತ ಪಟ್ಟಣ

ಇದ್ದ ಅಲ್ಲಮ ಇಲ್ಲದಂತೆ

ಕಲ್ಯಾಣ ಹಣತೆ ಭಕ್ತಿ ರಸ ತೈಲ
ಅನುಭವ ಅಬ್ಬರ ಚಿಂತನೆ
ಹೊರಗೆ ದುಡಿ ಮದ್ದಳೆ ಸದ್ದು
ಒಳಗೊಳಗೆ ಮಿಡಿವ ತಂತಿ.

ಕಾಣಲಾಗದ ತೋರಬಾರದ
ಮಹಾ ಘನವ ತೋರಿ
ಅರಿವು ಮರೆಯ ಜಾಣ
ಅಂಧ ಮೌಢ್ಯಕೆ ಬಾಣ.

ಜಗದ ಭೂತಲದ ಕಾಲಜ್ಞಾನ
ಶಬ್ದದೊಳಗಿನ ಮಹಾ ನಿಶಬ್ದ
ಬೀಜದೊಳಗಿನ ಉಲಿವ ಮರ
ವ್ಯೋಮ ಕಾಯದ ಬಯಲು.

ಮಂತ್ರ ಗೌಪ್ಯದ ಮುನ್ನುಡಿ
ಅನುಭೂತಿಯ ಕನ್ನಡಿ
ಅಲ್ಲಾನ ಆಗಮನ ಲಾಮಾನ ನಿರ್ಗಮನ
ಮಧ್ಯ ಅಲ್ಲಮ ನಿನ್ನ ಜನನ.

ಜ್ಞಾನದ ಚಿಜ್ಜ್ಯೋತಿ ವೈರಾಗ್ಯದ ಮೂರುತಿ
ಕಲ್ಯಾಣದ ಕೀರುತಿ.
ಚರ್ಚೆ ಗೊಷ್ಠಿ ವಾದ, ಶೂನ್ಯ ಪೀಠದ ತೇಜ
ಇದ್ದ ಅಲ್ಲಮ ಇಲ್ಲದಂತೆ…

Previous post ನೆಲದ ನಿಧಾನ
ನೆಲದ ನಿಧಾನ
Next post ಯೋಗಿಯಾದರೆ ಸಿದ್ಧರಾಮನಂತಾಗಬೇಕು
ಯೋಗಿಯಾದರೆ ಸಿದ್ಧರಾಮನಂತಾಗಬೇಕು

Related Posts

ಗಜಲ್…
Share:
Poems

ಗಜಲ್…

February 16, 2026 ಜಬೀವುಲ್ಲಾ ಎಂ.ಅಸದ್
ಬದುಕೊಂದು ಪಯಣ ಸುಮ್ಮನೆ ನಡೆಯುತ ನೀ ಸಾಗು ನಿನ್ನ ಜೀವನ ಗಮ್ಯವ ಅರಿತು ನೆಮ್ಮದಿ ಅರಸುತ ನೀ ಸಾಗು ಯಾರಿಗೂ ಇಲ್ಲಿ ಯಾರಿಲ್ಲ ಯಾವುದೂ ಶಾಶ್ವತವಿಲ್ಲ ನಿನ್ನಲ್ಲಿರುವ ಪ್ರೀತಿಯನೆ...
ನನ್ನ-ನಿನ್ನ ನಡುವೆ
Share:
Poems

ನನ್ನ-ನಿನ್ನ ನಡುವೆ

June 5, 2021 ಕೆ.ಆರ್ ಮಂಗಳಾ
ನನ್ನ-ನಿನ್ನ ನಡುವೆ ಗೋಡೆ ಎಬ್ಬಿಸಿದವರಾರು ಪರದೆ ಬಿಟ್ಟವರಾರು? ಕತ್ತಲು ತುಂಬಿದವರಾರು? ಮಂಜು ಕವಿಸಿದವರಾರು? ನಿನ್ನಿಂದ ನನ್ನ ದೂರ ಮಾಡಿದವರಾರು? ನನ್ನ-ನಿನ್ನ ನಡುವೆ ಕಂದ...

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಅಷ್ಟಾವರಣವೆಂಬ ಭಕ್ತಿ ಸಾಧನ
ಅಷ್ಟಾವರಣವೆಂಬ ಭಕ್ತಿ ಸಾಧನ
August 6, 2022
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
ದಿ ತಾವೋ ಆಫ್ ಫಿಸಿಕ್ಸ್- ಒಂದು ನೋಟ
December 8, 2021
ಹರನು ಮೂಲಿಗನಾಗಿ…
ಹರನು ಮೂಲಿಗನಾಗಿ…
March 5, 2019
ನನ್ನ ಶರಣರು…
ನನ್ನ ಶರಣರು…
April 9, 2021
ವರದಿ ಕೊಡಬೇಕಿದೆ
ವರದಿ ಕೊಡಬೇಕಿದೆ
March 17, 2021
  ಅವಿರಳ ಅನುಭಾವಿ-3
  ಅವಿರಳ ಅನುಭಾವಿ-3
May 6, 2020
ಕಾಣದ ಬೆಳಕ ಜಾಡನರಸಿ…
ಕಾಣದ ಬೆಳಕ ಜಾಡನರಸಿ…
December 13, 2024
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
ಅಲ್ಲಮರ ಒಂದು ‘ಸ್ವವಿರೋಧ’ದ ವಚನ
August 2, 2020
ಅನುಭವ ಮಂಟಪದ ವಿನ್ಯಾಸ…
ಅನುಭವ ಮಂಟಪದ ವಿನ್ಯಾಸ…
February 16, 2026
ಕಾಣಿಕೆಯ ರೂಪದ ಕಪ್ಪುಹಣ
ಕಾಣಿಕೆಯ ರೂಪದ ಕಪ್ಪುಹಣ
April 29, 2018
Copyright © 2026 Bayalu