Bayalu
  • Home
  • About Us
  • Contact Us
Close
Bayalu
Close
  • Home
  • About Us
  • Contact Us
ನೆಲದ ನಿಧಾನ
Share:
Poems April 29, 2018 ಕೆ.ಆರ್ ಮಂಗಳಾ

ನೆಲದ ನಿಧಾನ

ನನ್ನ ಶರಣರು ಅವರು
ಬೇರಿಳಿಸಿ, ಬೆವರಿಳಿಸಿ ಭೂಮಿ ಉತ್ತವರು
ಕಕ್ಕುಲತೆಯಿಂದ ಬದುಕ ಕಟ್ಟಿದವರು
ಹಸಿದ ಹೊಟ್ಟೆಗಳಿಗೆ ಅನ್ನ ಕೊಟ್ಟವರು
ಎದೆಯಿಂದ ಎದೆಗೆ ಪ್ರೀತಿ ಹರಿಸಿದವರು.

ನನ್ನ ಶರಣರು ಅವರು-
ಸತ್ಯದ ಕೂರಲಗ ಕಟ್ಟಿಕೊಂಡವರು
ಅನ್ಯಾಯ ಅಸಮತೆಗೆ ಸಿಡಿದೆದ್ದು ನಿಂತವರು
ಸ್ವರ್ಗ ನರಕಗಳನ್ನು ದೂರ ಅಟ್ಟಿದವರು
ಹೋಮ-ಹವನಗಳಿಗೆ ನೀರು ಬಿಟ್ಟವರು.

ನನ್ನ ಶರಣರು ಅವರು-
ಸಾವ ಲೆಕ್ಕಿಸದೆ ಸಾಹಿತ್ಯ ಉಳಿಸಿದವರು
ನುಡಿಯಲ್ಲಿ ನಡೆ ನಿಲಿಸಿ ನಿರಾಳರಾದವರು
ಬಯಲ ಹೊಲಬಿನಲಿ ಕರಗಿ ಹೋದವರು
ನಿತ್ಯ ಪ್ರಜ್ಞೆಯಾಗಿ ನನ್ನ ಕಾಡುವವರು.

Previous post ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
ಶರಣರ ವಚನಗಳಲ್ಲಿ ಪ್ರಕ್ಷಿಪ್ತತೆ
Next post ಇದ್ದ ಅಲ್ಲಮ ಇಲ್ಲದಂತೆ
ಇದ್ದ ಅಲ್ಲಮ ಇಲ್ಲದಂತೆ

Related Posts

ಆಕಾರ-ನಿರಾಕಾರ
Share:
Poems

ಆಕಾರ-ನಿರಾಕಾರ

January 7, 2022 ಜ್ಯೋತಿಲಿಂಗಪ್ಪ
ಇರಯ್ಯಾ ಕಾಯುವವನೇ ಇರದಿರುವಾಗ ನಿನಗೇತರ ಅವಸರ ಕಾಯುತ್ತಾನೆಂದು ಕಾಯುವೆಯಲ್ಲಾ ಸಾವ ಕಾಯುವ ನ್ಯಾಯ ಅದಾವುದಯ್ಯಾ ಕೇಡಿಲ್ಲ ಅಳಿಯೆನೆಂದು ಹಲ್ಲ ಮಸೆಯದಿರು ಕಾಯ ಕಾಯದು ಆಕಾರಕೆ...
ಕೊನೆಯಿರದ ಚಕ್ರದ ಉರುಳು
Share:
Poems

ಕೊನೆಯಿರದ ಚಕ್ರದ ಉರುಳು

April 11, 2025 ಜಬೀವುಲ್ಲಾ ಎಂ.ಅಸದ್
ಬೆಳಗು ಕತ್ತಲಿನೊಳಗೊ ಕತ್ತಲು ಬೆಳಗಿನೊಳಗೊ ನರ್ತಿಸುತ್ತಿರೆ ಜೀವ, ಭಾವ, ದೇಹ, ಆತ್ಮ ಎಲ್ಲಾ ಬಯಲಾಗಿ ಬಯಲೊಳಗೊ… ಸತ್ಯ ಸುಳ್ಳಿನೊಳಗೊ ಸುಳ್ಳು ಸತ್ಯದೊಳಗೊ ಹತ್ತಿ...

Comments 1

  1. padmalaya nagraj
    May 10, 2019 Reply

    exellent poem

Leave A Comment Cancel reply

Your email address will not be published. Required fields are marked *

Search For Your Post

Close

Categories

  • Articles
  • Poems
You May Also Like
ಸನ್ಯಾಸ ದೀಕ್ಷೆ
ಸನ್ಯಾಸ ದೀಕ್ಷೆ
June 12, 2025
ಯುವಮನಗಳೊಂದಿಗೆ ಸಂವಾದ
ಯುವಮನಗಳೊಂದಿಗೆ ಸಂವಾದ
September 13, 2025
ಬೆಳಕಿನೆಡೆಗೆ- 2
ಬೆಳಕಿನೆಡೆಗೆ- 2
August 10, 2023
ಹೆಸರಿಲ್ಲದಾ ಊರಿನ ಹಾಡು
ಹೆಸರಿಲ್ಲದಾ ಊರಿನ ಹಾಡು
May 6, 2020
ಮನವೇ ಮನವೇ…
ಮನವೇ ಮನವೇ…
May 6, 2020
ತನ್ನ ಪರಿ ಬೇರೆ…
ತನ್ನ ಪರಿ ಬೇರೆ…
February 5, 2020
ಬೆಂಕಿಯೊಳಗಣ ಬೆಳಕು
ಬೆಂಕಿಯೊಳಗಣ ಬೆಳಕು
June 12, 2025
ಲೋಕವೆಲ್ಲ ಕಾಯಕದೊಳಗು…
ಲೋಕವೆಲ್ಲ ಕಾಯಕದೊಳಗು…
May 1, 2018
ಲಿಂಗಾಚಾರ
ಲಿಂಗಾಚಾರ
May 6, 2021
ಲಿಂಗಾಯತ ಧರ್ಮ – ಪ್ರಗತಿಪರ
ಲಿಂಗಾಯತ ಧರ್ಮ – ಪ್ರಗತಿಪರ
December 8, 2021
Copyright © 2025 Bayalu